ಬೆಂಗಳೂರು: ಮಾಜಿ ಸಚಿವರಾದ ಮೋಟಮ್ಮ ಅವರ ಆತ್ಮಚರಿತ್ರೆ “ಬಿದಿರು ನೀನ್ಯಾರಿಗಲ್ಲದವಳುʼ ಕೃತಿಯನ್ನು ಮಾಜಿ ಸಿಎಂ ಎಸ್.ಎಂ.ಕೃಷ್ಣ ಬಿಡುಗಡೆ ಮಾಡಿದರು.
ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಚಿವರಾದ ಬಿ.ಟಿ. ಲಲಿತಾ ನಾಯಕ್, ಆರ್.ಸುದರ್ಶನ್, ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಸೇರಿ ಹಲವರು ಭಾಗಿಯಾಗಿದ್ದರು. ಈ ವೇಳೆ ಗಣ್ಯರು ಮೋಟಮ್ಮ ಅವರ ಸಾಧನೆ, ರಾಜಕೀಯದ ಏಳುಬೀಳುಗಳ ಬಗ್ಗೆ ಮಾತನಾಡಿದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಮನೆ ಕಟ್ಟಿಸಲು ಇಟ್ಟಿದ್ದ ದುಡ್ಡಲ್ಲಿ ಶಾಲೆ ಕಟ್ಟಿಸಿದ ಸರ್ಕಾರಿ ಅಧಿಕಾರಿ !