ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲೆಡೆ ಅಭ್ಯರ್ಥಿಗಳ ಪ್ರಚಾರ ಜೋರಾಗಿದೆ. ಇನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ಕಣಕ್ಕಿಳಿದಿದ್ದು, ಅಬ್ಬರದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.
ಈ ಪ್ರಚಾರದಲ್ಲಿ ಸಿನಿ ಕಲಾವಿದ ಹಾಗೂ ರಾಜ್ಯಸಭಾ ಸದಸ್ಯನಾಗಿರುವ ಜಗ್ಗೇಶ್ ಸಹ ಭಾಗವಹಿಸಿ ಮಾತನಾಡಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಕಿಡಿಕಾರಿದರು. ʼಕುರಿ ಬಲಿ ಕೊಡುವ ಮೊದಲು ಮೆರವಣಿಗೆ ಮಾಡ್ತಾರೆ. ಹರಕೆ ಕುರಿಗೆ ಹಾರ ಹಾಕಿ ಮೆರವಣಿಗೆ ಮಾಡಲಾಗುತ್ತದೆ. ಈ ಹಾರಗಳೇ ಗ್ಯಾರಂಟಿಗಳು. ಮತದಾರರನ್ನು ಬಲಿ ಹಾಕಲು ಗ್ಯಾರಂಟಿಗಳನ್ನು ನೀಡಲಾಗಿದೆ. ಎಷ್ಟೇ ಫ್ರೀ ಸ್ಕೀಮ್ ಕೊಟ್ಟರೂ ಮೋದಿ ಗ್ಯಾರಂಟಿ ಶಾಶ್ವತ. ಫ್ರೀಬೀಸ್ ಇಸ್ಕೊಂಡ್ರೆ ಸ್ವಾಭಿಮಾನ ಮಾರಿಕೊಂಡಂತೆʼ ಎಂದು ಜಗ್ಗೇಶ್ ಹೇಳಿಕೆ ನೀಡಿದರು.
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್ಹೌಸ್ನಲ್ಲಿ ಪ್ರವೇಶ ಪಡೆದಿದ್ದವರಿಗೆ…
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…
ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…