ರಾಜಕೀಯ

ಮತದಾರರನ್ನು ಬಲಿ ಹಾಕಲು ಗ್ಯಾರಂಟಿ ನೀಡಲಾಗುತ್ತಿದೆ: ಜಗ್ಗೇಶ್‌

ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲೆಡೆ ಅಭ್ಯರ್ಥಿಗಳ ಪ್ರಚಾರ ಜೋರಾಗಿದೆ. ಇನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ಕಣಕ್ಕಿಳಿದಿದ್ದು, ಅಬ್ಬರದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಈ ಪ್ರಚಾರದಲ್ಲಿ ಸಿನಿ ಕಲಾವಿದ ಹಾಗೂ ರಾಜ್ಯಸಭಾ ಸದಸ್ಯನಾಗಿರುವ ಜಗ್ಗೇಶ್‌ ಸಹ ಭಾಗವಹಿಸಿ ಮಾತನಾಡಿ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಕಿಡಿಕಾರಿದರು. ʼಕುರಿ ಬಲಿ ಕೊಡುವ ಮೊದಲು ಮೆರವಣಿಗೆ ಮಾಡ್ತಾರೆ. ಹರಕೆ ಕುರಿಗೆ ಹಾರ ಹಾಕಿ ಮೆರವಣಿಗೆ ಮಾಡಲಾಗುತ್ತದೆ. ಈ ಹಾರಗಳೇ ಗ್ಯಾರಂಟಿಗಳು. ಮತದಾರರನ್ನು ಬಲಿ ಹಾಕಲು ಗ್ಯಾರಂಟಿಗಳನ್ನು ನೀಡಲಾಗಿದೆ. ಎಷ್ಟೇ ಫ್ರೀ ಸ್ಕೀಮ್‌ ಕೊಟ್ಟರೂ ಮೋದಿ ಗ್ಯಾರಂಟಿ ಶಾಶ್ವತ. ಫ್ರೀಬೀಸ್‌ ಇಸ್ಕೊಂಡ್ರೆ ಸ್ವಾಭಿಮಾನ ಮಾರಿಕೊಂಡಂತೆʼ ಎಂದು ಜಗ್ಗೇಶ್‌ ಹೇಳಿಕೆ ನೀಡಿದರು.

andolana

Recent Posts

30 ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಲು ಆಗ್ರಹ

ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…

1 hour ago

ದಶಕದಿಂದ ಕಾದಿದ್ದ ವಿದ್ಯಾರ್ಥಿಗಳ ವನವಾಸಕ್ಕೆ ಮುಕ್ತಿ!

ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…

1 hour ago

ಎಚ್.ಡಿ.ಕೋಟೆ ಪೊಲೀಸ್ ಕ್ಯಾಂಟೀನ್ ಬಂದ್

ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ  ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…

2 hours ago

300 ಸಿಎ ನಿವೇಶನಗಳ ಹಂಚಿಕೆಗೆ ಎಂಡಿಎ ನಿರ್ಧಾರ

ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ  ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…

2 hours ago

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

10 hours ago