ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲೆಡೆ ಅಭ್ಯರ್ಥಿಗಳ ಪ್ರಚಾರ ಜೋರಾಗಿದೆ. ಇನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ಕಣಕ್ಕಿಳಿದಿದ್ದು, ಅಬ್ಬರದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.
ಈ ಪ್ರಚಾರದಲ್ಲಿ ಸಿನಿ ಕಲಾವಿದ ಹಾಗೂ ರಾಜ್ಯಸಭಾ ಸದಸ್ಯನಾಗಿರುವ ಜಗ್ಗೇಶ್ ಸಹ ಭಾಗವಹಿಸಿ ಮಾತನಾಡಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಕಿಡಿಕಾರಿದರು. ʼಕುರಿ ಬಲಿ ಕೊಡುವ ಮೊದಲು ಮೆರವಣಿಗೆ ಮಾಡ್ತಾರೆ. ಹರಕೆ ಕುರಿಗೆ ಹಾರ ಹಾಕಿ ಮೆರವಣಿಗೆ ಮಾಡಲಾಗುತ್ತದೆ. ಈ ಹಾರಗಳೇ ಗ್ಯಾರಂಟಿಗಳು. ಮತದಾರರನ್ನು ಬಲಿ ಹಾಕಲು ಗ್ಯಾರಂಟಿಗಳನ್ನು ನೀಡಲಾಗಿದೆ. ಎಷ್ಟೇ ಫ್ರೀ ಸ್ಕೀಮ್ ಕೊಟ್ಟರೂ ಮೋದಿ ಗ್ಯಾರಂಟಿ ಶಾಶ್ವತ. ಫ್ರೀಬೀಸ್ ಇಸ್ಕೊಂಡ್ರೆ ಸ್ವಾಭಿಮಾನ ಮಾರಿಕೊಂಡಂತೆʼ ಎಂದು ಜಗ್ಗೇಶ್ ಹೇಳಿಕೆ ನೀಡಿದರು.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…