ರಾಜಕೀಯ

ಮತದಾರರನ್ನು ಬಲಿ ಹಾಕಲು ಗ್ಯಾರಂಟಿ ನೀಡಲಾಗುತ್ತಿದೆ: ಜಗ್ಗೇಶ್‌

ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲೆಡೆ ಅಭ್ಯರ್ಥಿಗಳ ಪ್ರಚಾರ ಜೋರಾಗಿದೆ. ಇನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ಕಣಕ್ಕಿಳಿದಿದ್ದು, ಅಬ್ಬರದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಈ ಪ್ರಚಾರದಲ್ಲಿ ಸಿನಿ ಕಲಾವಿದ ಹಾಗೂ ರಾಜ್ಯಸಭಾ ಸದಸ್ಯನಾಗಿರುವ ಜಗ್ಗೇಶ್‌ ಸಹ ಭಾಗವಹಿಸಿ ಮಾತನಾಡಿ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಕಿಡಿಕಾರಿದರು. ʼಕುರಿ ಬಲಿ ಕೊಡುವ ಮೊದಲು ಮೆರವಣಿಗೆ ಮಾಡ್ತಾರೆ. ಹರಕೆ ಕುರಿಗೆ ಹಾರ ಹಾಕಿ ಮೆರವಣಿಗೆ ಮಾಡಲಾಗುತ್ತದೆ. ಈ ಹಾರಗಳೇ ಗ್ಯಾರಂಟಿಗಳು. ಮತದಾರರನ್ನು ಬಲಿ ಹಾಕಲು ಗ್ಯಾರಂಟಿಗಳನ್ನು ನೀಡಲಾಗಿದೆ. ಎಷ್ಟೇ ಫ್ರೀ ಸ್ಕೀಮ್‌ ಕೊಟ್ಟರೂ ಮೋದಿ ಗ್ಯಾರಂಟಿ ಶಾಶ್ವತ. ಫ್ರೀಬೀಸ್‌ ಇಸ್ಕೊಂಡ್ರೆ ಸ್ವಾಭಿಮಾನ ಮಾರಿಕೊಂಡಂತೆʼ ಎಂದು ಜಗ್ಗೇಶ್‌ ಹೇಳಿಕೆ ನೀಡಿದರು.

andolana

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

2 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

15 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

15 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

15 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

15 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

15 hours ago