ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಗೆ ಬಿಜೆಪಿ – ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರ ಬಿಜೆಪಿ ಕೈತಪ್ಪಿ ಜೆಡಿಎಸ್ ಪಾಲಾಗಿದೆ. ಈ ಬಗ್ಗೆ ಕ್ಷೇತ್ರದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅಸಮಾಧಾನಗೊಂಡಿದ್ದಾರೆ.
ಸುಮಲತಾ ಅವರ ಮನವೊಲಿಸಲು ಇಂದು ( ಮಾರ್ಚ್ 29 ) ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಂಸದೆಯ ಜೆಪಿ ನಗರದ ನಿವಾಸಕ್ಕೆ ಭೇಟಿ ನೀಡಿದ್ದರು. ವಿಜಯೇಂದ್ರ ಭೇಟಿ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಸುಮಲತಾ ಚುನಾವಣೆಗೆ ಬೆಂಬಲ ನೀಡಬೇಕೆಂದು ವಿಜಯೇಂದ್ರ ಕೇಳಿದ್ದಾರೆ. ಆದರೆ ಬೆಂಬಲಿಗರ ಸಭೆ ಬಳಿಕ ನನ್ನ ನಿಲುವನ್ನು ತಿಳಿಸುತ್ತೇನೆ ಎಂದು ಹೇಳಿದ್ದೇನೆ. ಮಂಡ್ಯ ಕ್ಷೇತ್ರ ಬಿಟ್ಟು ಹೋಗುತ್ತೇನೆ ಎಂದೂ ಹೇಳಿಲ್ಲ. ಮಂಡ್ಯ ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಳ್ಳಬೇಕಿತ್ತು. ನಾಳೆ ( ಮಾರ್ಚ್ 30 ) ಬೆಂಬಲಿಗರ ಜತೆ ಸಭೆ ನಡೆಸುತ್ತಿದ್ದೇನೆ. ನನ್ನು ನಿಲುವನ್ನು ಮಂಡ್ಯದಲ್ಲಿಯೇ, ಬೆಂಬಲಿಗರ ಮುಂದೆಯೇ ತಿಳಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…