ಚಿಕ್ಕಮಗಳೂರು : ನನ್ನ ಜೀವನದಲ್ಲಿ ಒಮ್ಮೆಯೂ ಲಂಚ ತೆಗೆದುಕೊಂಡಿಲ್ಲ ಅಂತಾ ಡಿಕೆ ಶಿವಕುಮಾರ್ ಅವರು ಅಜ್ಜಯ್ಯನ ಮಠಕ್ಕೆ ಹೋಗಿ ಪ್ರಮಾಣ ಮಾಡಲಿ ಎಂದು ಮಾಜಿ ಶಾಸಕ ಸಿ.ಟಿ ರವಿ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರು ತಮ್ಮ ಸರ್ಕಾರ ಪ್ರಮಾಣಿಕ ಅನ್ನೋದಾದರೆ ಅಜ್ಜಯ್ಯನ ಮಠಕ್ಕೆ ಹೋಗಿ ಪ್ರಮಾಣ ಮಾಡಲಿ ಎಂದು ಸಿ.ಟಿ ರವಿ ಟಾಂಗ್ ಕೊಟ್ಟಿದ್ದಾರೆ.
ಅಜ್ಜಯ್ಯನ ಮಠದಲ್ಲಿ ಪ್ರಮಾಣ ಮಾಡಲಿ ಅನ್ನುವುದು ನಮ್ಮ ಆರೋಪವಲ್ಲ. ಬಿಬಿಎಂಪಿ ಗುತ್ತಿಗೆದಾರರ ಸಂಘದ ಆರೋಪ. ಡಿಕೆಶಿಗೆ ಅಜ್ಜಯ್ಯನ ಮಠದ ಬಗ್ಗೆ ಭಕ್ತಿ ಇರುವುದರಿಂದ ಅಲ್ಲಿಗೆ ಕರೆದಿದ್ದಾರೆ. ನಾವು ತಪ್ಪೇ ಮಾಡಿಲ್ಲ ಅನ್ನೋದಾದ್ರೆ ಹೋಗಿ ಪ್ರಮಾಣ ಮಾಡಬಹುದಲ್ವಾ? ಎಂದು ಪ್ರಶ್ನಿಸಿದ್ದಾರೆ.
ಗುತ್ತಿಗೆದಾರರ ಬಳಿ ನಾನು ಮಾಹಿತಿ ಪಡೆದುಕೊಂಡಿದ್ದೇನೆ. ಮೊದಲು ಹಳೇಯದ್ದಕ್ಕೆಲ್ಲಾ ಸೇರಿಸಿ 7% ಫಿಕ್ಸ್ ಮಾಡಿದ್ರು, ಮದ್ಯವರ್ತಿಗಳು 10% ಅಂದ್ರು ಆಮೇಲೆ ಚರ್ಚೆ ಮಾಡಿ 15% ಆದ್ರೆ ಮಾತ್ರ ಕ್ಲಿಯರ್ ಅಂತಾ ಹೇಳಿದ್ದಾರೆ. ಆರೋಪ ಗುತ್ತಿಗೆದಾರರ ಸಂಘದ್ದು, ಸುಳ್ಳು ಅನ್ನೊದಾದರೆ ಅಜ್ಜಯ್ಯನ ಮಠಕ್ಕೆ ಹೋಗಿ ಸತ್ಯ ಮಾಡಲಿ. ಸತ್ಯ ಮಾಡುವಾಗ ನನ್ನ ಜೀವನದಲ್ಲೇ ಲಂಚ ತೆಗೆದುಕೊಂಡಿಲ್ಲ ಎಂದು ಹೇಳಿದ್ರೆ ಸಾಕು, ಬೇರೆ ಸಾಕ್ಷಿಯೇ ಬೇಕಾಗಿಲ್ಲ ಎಂದು ಹೇಳಿದ್ದಾರೆ.
ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ…
ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ…
ಮೈಸೂರಿನ ರೈಲು ನಿಲ್ದಾಣ ಸೇರಿದಂತೆ, ರಾಜ್ಯದ ಯಾವುದೇ ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್…
ಮೈಸೂರು ಮಹಾ ನಗರ ಪಾಲಿಕೆ ಚುನಾಯಿತ ಸದಸ್ಯರ ಅವಧಿ ಮುಗಿದು ಎರಡು ವರ್ಷಗಳೆ ಕಳೆದಿದೆ. ಆದರೆ ಸರ್ಕಾರ ಚುನಾವಣೆ ನಡೆಸಲು ಮುಂದಾಗುತ್ತಿಲ್ಲ.…
ಮೈಸೂರಿನ ಶಿವರಾಮ್ ಪೇಟೆ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರ ಹಾಗೂ ರಾಜ್ ಕಮಲ್ ಥಿಯೇಟರ್ ನಡುವೆ ಬರುವ ವೃತ್ತದಲ್ಲಿ ದಿನನಿತ್ಯ…
ಪಂಜುಗಂಗೊಳ್ಳಿ ಊಟವಿಲ್ಲದೆ ಪರದಾಡಿದ ಘಟನೆಯೇ ನಿರಂತರ ದಾಸೋಹಕ್ಕೆ ಪ್ರೇರಣೆ ಇತ್ತೀಚಿನ ದಿನಗಳಲ್ಲಿ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತ…