ಹೊಸದಿಲ್ಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಹಲವೆಡೆ ಅಭ್ಯರ್ಥಿಗಳ ಪ್ರಚಾರ ಕಾರ್ಯಗಳು ಜೋರಾಗಿವೆ. ಇನ್ನು ಈ ಬಾರಿಯೂ ಅಧಿಕಾರದ ಚುಕ್ಕಾಣಿ ಹಿಡಿಯುವ ಯೋಜನೆಯಲ್ಲಿರುವ ಬಿಜೆಪಿ ಹಂತ ಹಂತವಾಗಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುತ್ತಿದೆ.
ಇಂದು ( ಏಪ್ರಿಲ್ 10 ) ತನ್ನ ಹತ್ತನೇ ಪಟ್ಟಿಯನ್ನು ಪ್ರಕಟಿಸಿರುವ ಬಿಜೆಪಿ 8 ಅಭ್ಯರ್ಥಿಗಳನ್ನು ಹೆಸರಿಸಿದೆ. ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಿಂದ ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದೆ. ಉತ್ತರ ಪ್ರದೇಶದ ಮೈನ್ಪುರಿ ಕ್ಷೇತ್ರದಿಂದ ಜೈವೀರ್ ಸಿಂಗ್ ಠಾಕೂರ್, ಕೌಶಂಬಿಯಿಂದ ವಿನೋದ್ ಸೋಂಕರ್, ಫಲ್ಪುರದಿಂದ ಪ್ರವೀಣ್ ಪಟೇಲ್, ಅಲಹಾಬಾದ್ನಿಂದ ನೀರಜ್ ತ್ರಿಪಾಠಿ, ಬಲ್ಲಿಯಾದಿಂದ ನೀರಜ್ ಶೇಖರ್, ಮಚ್ಲಿಶಹರ್ನಿಂದ ಬಿಪಿ ಸರೋಜ್ ಮತ್ತು ಗಾಜಿಪುರದಿಂದ ಪರಸ್ ನಾಥ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ.
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…
ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…