ಹೊಸದಿಲ್ಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಹಲವೆಡೆ ಅಭ್ಯರ್ಥಿಗಳ ಪ್ರಚಾರ ಕಾರ್ಯಗಳು ಜೋರಾಗಿವೆ. ಇನ್ನು ಈ ಬಾರಿಯೂ ಅಧಿಕಾರದ ಚುಕ್ಕಾಣಿ ಹಿಡಿಯುವ ಯೋಜನೆಯಲ್ಲಿರುವ ಬಿಜೆಪಿ ಹಂತ ಹಂತವಾಗಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುತ್ತಿದೆ.
ಇಂದು ( ಏಪ್ರಿಲ್ 10 ) ತನ್ನ ಹತ್ತನೇ ಪಟ್ಟಿಯನ್ನು ಪ್ರಕಟಿಸಿರುವ ಬಿಜೆಪಿ 8 ಅಭ್ಯರ್ಥಿಗಳನ್ನು ಹೆಸರಿಸಿದೆ. ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಿಂದ ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದೆ. ಉತ್ತರ ಪ್ರದೇಶದ ಮೈನ್ಪುರಿ ಕ್ಷೇತ್ರದಿಂದ ಜೈವೀರ್ ಸಿಂಗ್ ಠಾಕೂರ್, ಕೌಶಂಬಿಯಿಂದ ವಿನೋದ್ ಸೋಂಕರ್, ಫಲ್ಪುರದಿಂದ ಪ್ರವೀಣ್ ಪಟೇಲ್, ಅಲಹಾಬಾದ್ನಿಂದ ನೀರಜ್ ತ್ರಿಪಾಠಿ, ಬಲ್ಲಿಯಾದಿಂದ ನೀರಜ್ ಶೇಖರ್, ಮಚ್ಲಿಶಹರ್ನಿಂದ ಬಿಪಿ ಸರೋಜ್ ಮತ್ತು ಗಾಜಿಪುರದಿಂದ ಪರಸ್ ನಾಥ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ.
ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…
ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…
ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…
ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…
ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ ೨೭೫ರ ವಿಸ್ತೃತ ಮಾರ್ಗವಾದ…