ಹೊಸದಿಲ್ಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಹಲವೆಡೆ ಅಭ್ಯರ್ಥಿಗಳ ಪ್ರಚಾರ ಕಾರ್ಯಗಳು ಜೋರಾಗಿವೆ. ಇನ್ನು ಈ ಬಾರಿಯೂ ಅಧಿಕಾರದ ಚುಕ್ಕಾಣಿ ಹಿಡಿಯುವ ಯೋಜನೆಯಲ್ಲಿರುವ ಬಿಜೆಪಿ ಹಂತ ಹಂತವಾಗಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುತ್ತಿದೆ.
ಇಂದು ( ಏಪ್ರಿಲ್ 10 ) ತನ್ನ ಹತ್ತನೇ ಪಟ್ಟಿಯನ್ನು ಪ್ರಕಟಿಸಿರುವ ಬಿಜೆಪಿ 8 ಅಭ್ಯರ್ಥಿಗಳನ್ನು ಹೆಸರಿಸಿದೆ. ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಿಂದ ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದೆ. ಉತ್ತರ ಪ್ರದೇಶದ ಮೈನ್ಪುರಿ ಕ್ಷೇತ್ರದಿಂದ ಜೈವೀರ್ ಸಿಂಗ್ ಠಾಕೂರ್, ಕೌಶಂಬಿಯಿಂದ ವಿನೋದ್ ಸೋಂಕರ್, ಫಲ್ಪುರದಿಂದ ಪ್ರವೀಣ್ ಪಟೇಲ್, ಅಲಹಾಬಾದ್ನಿಂದ ನೀರಜ್ ತ್ರಿಪಾಠಿ, ಬಲ್ಲಿಯಾದಿಂದ ನೀರಜ್ ಶೇಖರ್, ಮಚ್ಲಿಶಹರ್ನಿಂದ ಬಿಪಿ ಸರೋಜ್ ಮತ್ತು ಗಾಜಿಪುರದಿಂದ ಪರಸ್ ನಾಥ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ.
ಬೆಂಗಳೂರು: ಕನ್ನಡಿಗ ಕೆ.ಎಲ್ ರಾಹುಲ್ ಅವರ ಅಜೇಯ ಅರ್ಧಶತಕದಾಟದ ಬಲದಿಂದ ಅತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್ಗಳ…
ಬೆಂಗಳೂರು : ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಏಪ್ರಿಲ್ 17ರಂದು ರಾಜ್ಯ…
ಹೊಸದಿಲ್ಲಿ: ಮುಂದಿನ ವರ್ಷದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪುರಸ್ಕಾರಕ್ಕೆ ಆನ್ಲೈನ್ನಲ್ಲಿ ನಾಮನಿರ್ದೇಶನ ಪ್ರಕ್ರಿಯೆ ಪ್ರಾರಂಭವಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ…
ಮೈಸೂರು : ಭಗವಾನ್ ಮಹಾವೀರ ಆದರ್ಶ ಹಾಗೂ ತತ್ವಗಳು ಅಮೂಲ್ಯವಾದವು. ಅವರ ತತ್ವ ಪಾಲಿಸದರೆ ವಿಶ್ವದಲ್ಲಿ ಶಾಂತಿ, ನೆಮ್ಮದಿ ಉಂಟಾಗಲಿದೆ…
ಮೈಸೂರು : ಸಾಂಸ್ಕೃತಿಕ ನಾಯಕರನ್ನು ಜಾತಿಯಿಂದ ಬಿಡುಗಡೆಗೊಳಿಸಿದರೆ ಅವರ ಶಕ್ತಿ ವೃದ್ಧಿಸುತ್ತದೆ ಎಂದು ಖ್ಯಾತ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಹೇಳಿದರು.…
ಮೈಸೂರು: ಉತ್ತರ ಪ್ರದೇಶದ ವಾರಣಾಸಿಯಲ್ಲಿ 19 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಿರುವುದನ್ನು ಖಂಡಿಸಿ ಗಂಧದಗುಡಿ ಫೌಂಡೇಶನ್ನ ಅಧ್ಯಕ್ಷ ಆರ್ಯನ್…