ಹೊಸದಿಲ್ಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಹಲವೆಡೆ ಅಭ್ಯರ್ಥಿಗಳ ಪ್ರಚಾರ ಕಾರ್ಯಗಳು ಜೋರಾಗಿವೆ. ಇನ್ನು ಈ ಬಾರಿಯೂ ಅಧಿಕಾರದ ಚುಕ್ಕಾಣಿ ಹಿಡಿಯುವ ಯೋಜನೆಯಲ್ಲಿರುವ ಬಿಜೆಪಿ ಹಂತ ಹಂತವಾಗಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುತ್ತಿದೆ.
ಇಂದು ( ಏಪ್ರಿಲ್ 10 ) ತನ್ನ ಹತ್ತನೇ ಪಟ್ಟಿಯನ್ನು ಪ್ರಕಟಿಸಿರುವ ಬಿಜೆಪಿ 8 ಅಭ್ಯರ್ಥಿಗಳನ್ನು ಹೆಸರಿಸಿದೆ. ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಿಂದ ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದೆ. ಉತ್ತರ ಪ್ರದೇಶದ ಮೈನ್ಪುರಿ ಕ್ಷೇತ್ರದಿಂದ ಜೈವೀರ್ ಸಿಂಗ್ ಠಾಕೂರ್, ಕೌಶಂಬಿಯಿಂದ ವಿನೋದ್ ಸೋಂಕರ್, ಫಲ್ಪುರದಿಂದ ಪ್ರವೀಣ್ ಪಟೇಲ್, ಅಲಹಾಬಾದ್ನಿಂದ ನೀರಜ್ ತ್ರಿಪಾಠಿ, ಬಲ್ಲಿಯಾದಿಂದ ನೀರಜ್ ಶೇಖರ್, ಮಚ್ಲಿಶಹರ್ನಿಂದ ಬಿಪಿ ಸರೋಜ್ ಮತ್ತು ಗಾಜಿಪುರದಿಂದ ಪರಸ್ ನಾಥ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…