ನವದೆಹಲಿ: ಫೆಬ್ರವರಿ ಹಾಗೂ ಮೇ ತಿಂಗಳುಗಳ ನಡುವೆ ರಾಜ್ಯಸಭೆಯ ಒಟ್ಟು 68 ಸದಸ್ಯರು ತಮ್ಮ ಅವಧಿ ಮುಗಿದ ನಂತರ ನಿವೃತ್ತರಾಗಲಿದ್ದು, ಈ ಸದಸ್ಯರನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಸದನಕ್ಕೆ ನೀಡಿದ ಕೊಡುಗೆಯನ್ನು ಮೋದಿ ಶ್ಲಾಘಿಸಿದರು. ಈ ಹಿಂದೊಮ್ಮೆ ಮನಮೋಹನ್ ಸಿಂಗ್ ಮತ ಚಲಾಯಿಸಲು ಗಾಲಿಕುರ್ಚಿಯಲ್ಲಿ ಬಂದಿದ್ದನ್ನು ಉಲ್ಲೇಖಿಸಿ ಮೋದಿ ಪ್ರಶಂಸಿಸಿದರು.
“ಪ್ರಜಾಪ್ರಭುತ್ವವನ್ನು ಬಲಪಡಿಸಲು ಮನಮೋಹನ್ ಸಿಂಗ್ ಅವರು ಗಾಲಿಕುರ್ಚಿಯಲ್ಲಿ ರಾಜ್ಯಸಭೆಗೆ ಆಗಮಿಸಿ ಮತ ಚಲಾಯಿಸಿದ್ದರು. ಒಬ್ಬ ಸದಸ್ಯನಿಗೆ ತನ್ನ ಹಕ್ಕುಗಳ ಬಗ್ಗೆ ಜವಾಬ್ದಾರಿ ಇರಬೇಕು ಎನ್ನುವುದಕ್ಕೆ ಇದು ಉದಾಹರಣೆ” ಎಂದು ಮೋದಿ ಹೇಳಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…