ನವದೆಹಲಿ: ಫೆಬ್ರವರಿ ಹಾಗೂ ಮೇ ತಿಂಗಳುಗಳ ನಡುವೆ ರಾಜ್ಯಸಭೆಯ ಒಟ್ಟು 68 ಸದಸ್ಯರು ತಮ್ಮ ಅವಧಿ ಮುಗಿದ ನಂತರ ನಿವೃತ್ತರಾಗಲಿದ್ದು, ಈ ಸದಸ್ಯರನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಸದನಕ್ಕೆ ನೀಡಿದ ಕೊಡುಗೆಯನ್ನು ಮೋದಿ ಶ್ಲಾಘಿಸಿದರು. ಈ ಹಿಂದೊಮ್ಮೆ ಮನಮೋಹನ್ ಸಿಂಗ್ ಮತ ಚಲಾಯಿಸಲು ಗಾಲಿಕುರ್ಚಿಯಲ್ಲಿ ಬಂದಿದ್ದನ್ನು ಉಲ್ಲೇಖಿಸಿ ಮೋದಿ ಪ್ರಶಂಸಿಸಿದರು.
“ಪ್ರಜಾಪ್ರಭುತ್ವವನ್ನು ಬಲಪಡಿಸಲು ಮನಮೋಹನ್ ಸಿಂಗ್ ಅವರು ಗಾಲಿಕುರ್ಚಿಯಲ್ಲಿ ರಾಜ್ಯಸಭೆಗೆ ಆಗಮಿಸಿ ಮತ ಚಲಾಯಿಸಿದ್ದರು. ಒಬ್ಬ ಸದಸ್ಯನಿಗೆ ತನ್ನ ಹಕ್ಕುಗಳ ಬಗ್ಗೆ ಜವಾಬ್ದಾರಿ ಇರಬೇಕು ಎನ್ನುವುದಕ್ಕೆ ಇದು ಉದಾಹರಣೆ” ಎಂದು ಮೋದಿ ಹೇಳಿದರು.
ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…
ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…
ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…