ರಾಜಕೀಯ

ರಾಜ್ಯಸಭೆಗೆ ಮನಮೋಹನ್‌ ಸಿಂಗ್‌ ನೀಡಿದ ಕೊಡುಗೆ ಶ್ಲಾಘಿಸಿದ ಮೋದಿ

ನವದೆಹಲಿ: ಫೆಬ್ರವರಿ ಹಾಗೂ ಮೇ ತಿಂಗಳುಗಳ ನಡುವೆ ರಾಜ್ಯಸಭೆಯ ಒಟ್ಟು 68 ಸದಸ್ಯರು ತಮ್ಮ ಅವಧಿ ಮುಗಿದ ನಂತರ ನಿವೃತ್ತರಾಗಲಿದ್ದು, ಈ ಸದಸ್ಯರನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಾಜಿ ಪ್ರಧಾನ ಮಂತ್ರಿ ಮನಮೋಹನ್‌ ಸಿಂಗ್‌ ಸದನಕ್ಕೆ ನೀಡಿದ ಕೊಡುಗೆಯನ್ನು ಮೋದಿ ಶ್ಲಾಘಿಸಿದರು. ಈ ಹಿಂದೊಮ್ಮೆ ಮನಮೋಹನ್‌ ಸಿಂಗ್‌ ಮತ ಚಲಾಯಿಸಲು ಗಾಲಿಕುರ್ಚಿಯಲ್ಲಿ ಬಂದಿದ್ದನ್ನು ಉಲ್ಲೇಖಿಸಿ ಮೋದಿ ಪ್ರಶಂಸಿಸಿದರು.

“ಪ್ರಜಾಪ್ರಭುತ್ವವನ್ನು ಬಲಪಡಿಸಲು ಮನಮೋಹನ್‌ ಸಿಂಗ್‌ ಅವರು ಗಾಲಿಕುರ್ಚಿಯಲ್ಲಿ ರಾಜ್ಯಸಭೆಗೆ ಆಗಮಿಸಿ ಮತ ಚಲಾಯಿಸಿದ್ದರು. ಒಬ್ಬ ಸದಸ್ಯನಿಗೆ ತನ್ನ ಹಕ್ಕುಗಳ ಬಗ್ಗೆ ಜವಾಬ್ದಾರಿ ಇರಬೇಕು ಎನ್ನುವುದಕ್ಕೆ ಇದು ಉದಾಹರಣೆ” ಎಂದು ಮೋದಿ ಹೇಳಿದರು.

andolana

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

1 hour ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

1 hour ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

1 hour ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago