ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ನಾಯಕರು ಇಂದು ಬೆಂಗಳೂರಿನಲ್ಲಿ ಸಮನ್ವಯ ಸಭೆ ನಡೆಸಿದ್ದಾರೆ. ಈ ಮೂಲಕ ನಾವು ಒಗ್ಗಟ್ಟಿನಲ್ಲಿದ್ದೇವೆ ಎಂದು ಸಾರಿದ್ದಾರೆ.
ಈ ಸಮನ್ವಯ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡ, ಮಾಜಿ ಸಿಎಂ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಆಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಉಭಯ ಪಕ್ಷದ ನಾಯಕರು ಭಾಗಿಯಾಗಿದ್ದರು. ವಿಜಯೇಂದ್ರ ಅವರ ಜೊತೆ ನಿಂತಿದ್ದ ಪ್ರಜ್ವಲ್ ರೇವಣ್ಣ ಅವರಿಗೆ ಬೆಂಬಲಿಗರು ಬಿಜೆಪಿ ಪಕ್ಷದ ಶಾಲು ಹಾಕಲು ಮುಂದಾದರು. ಆಗ ನಿಖಿಲ್ ಕುಮಾರಸ್ವಾಮಿ ಅವರು ಸಹ ಒಟ್ಟಿಗೆ ಸೇರಿದ್ದೇವೆ ಬಿಜೆಪಿ ಶಾಲನ್ನು ಕೊಡಿ ಎನ್ನುತ್ತಾ ಎರಡೂ ಪಕ್ಷದ ಶಾಲನ್ನು ಹಾಕಿಕೊಂಡರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…