ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ನಾಯಕರು ಇಂದು ಬೆಂಗಳೂರಿನಲ್ಲಿ ಸಮನ್ವಯ ಸಭೆ ನಡೆಸಿದ್ದಾರೆ. ಈ ಮೂಲಕ ನಾವು ಒಗ್ಗಟ್ಟಿನಲ್ಲಿದ್ದೇವೆ ಎಂದು ಸಾರಿದ್ದಾರೆ.
ಈ ಸಮನ್ವಯ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡ, ಮಾಜಿ ಸಿಎಂ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಆಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಉಭಯ ಪಕ್ಷದ ನಾಯಕರು ಭಾಗಿಯಾಗಿದ್ದರು. ವಿಜಯೇಂದ್ರ ಅವರ ಜೊತೆ ನಿಂತಿದ್ದ ಪ್ರಜ್ವಲ್ ರೇವಣ್ಣ ಅವರಿಗೆ ಬೆಂಬಲಿಗರು ಬಿಜೆಪಿ ಪಕ್ಷದ ಶಾಲು ಹಾಕಲು ಮುಂದಾದರು. ಆಗ ನಿಖಿಲ್ ಕುಮಾರಸ್ವಾಮಿ ಅವರು ಸಹ ಒಟ್ಟಿಗೆ ಸೇರಿದ್ದೇವೆ ಬಿಜೆಪಿ ಶಾಲನ್ನು ಕೊಡಿ ಎನ್ನುತ್ತಾ ಎರಡೂ ಪಕ್ಷದ ಶಾಲನ್ನು ಹಾಕಿಕೊಂಡರು.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…