ರಾಜಕೀಯ

ರೈತರ ಹಣ ತಿಂದ್ರೆ ಪ್ಯಾರಾಲಿಸಿಸ್‌ ಬರುತ್ತೆ : ಲಕ್ಷ್ಮಣ ಸವದಿ

ಬೆಳಗಾವಿ : ರೈತರು ದೇವರ ಸಮಾನ. ಶಿವಸ್ವರೂಪಿಗಳು ಅವರ ಹಣ ತಿಂದ್ರೆ ಪ್ಯಾರಾಲಿಸಿಸ್‌ ಬರುತ್ತೆ ಅಂತ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದ ವೇಳೆ ಮಾತನಾಡಿರುವ ಶಾಸಕ ಲಕ್ಷ್ಮಣ ಸವದಿ ರೈತರು ದೇವರ ಸಮಾನ. ಶಿವಸ್ವರೂಪಿಗಳು ಅವರ ಹಣ ತಿಂದ್ರೆ ಪ್ಯಾರಲಿಸಿಸ್‌ ಬರುತ್ತೆ. ರೈತರ ಹಣ ತಿಂದ ಮಾಲಿಕರು ಉದ್ದಾರ ಆಗಲ್ಲ. ಅನ್ನದಾತರಿಗೆ ಮೋಸ ಮಾಡಬೇಡಿ ಎಂದಿದ್ದಾರೆ.
ನಿಯಮ  69 ರ ಅಡಿಯಲ್ಲಿ ಕಬ್ಬು ಕಾರ್ಖಾನೆಗಳಲ್ಲಿ ಆಧುನಿಕ ತೂಕದ ಯಂತ್ರಗಳನ್ನು  ಅಳವಡಿಸುವ ಬಗ್ಗೆ ಅಥಣಿ ಶಾಸಕ ಲಕ್ಷ್ಮಣ ಸವದಿ ಮಾತು ಆರಂಭಿಸುತ್ತಿದ್ದಂತೆಯೇ ವಿಪಕ್ಷ ಶಾಸಕರು ಸದನದ ಭಾವಿಯಲ್ಲಿ ನಿಂತು ಧಿಕ್ಕಾರ ಕೂಗಿದರು. ಇದಕ್ಕೆ ಪ್ರತಿಯಾಗಿ ಮಾತನಾಡಿದ ಸವದಿ ನೀವು ಕಬ್ಬು ಬೆಳೆಗಾರರ ವಿರೋಧಿಗಳು, ಹೊರಗೆ ಹೋದರೆ ಜನ ನಿಮಗೆ ಕಬ್ಬು ತಗೊಂಡು ಹೊಡಿತಾರೆ ಎಂದು ಎಚ್ಚರಿಸಿದರು.
ಇನ್ನು ತಮ್ಮ ಚರ್ಚೆಗೆ ಅಡ್ಡಿ ಪಡಿಸಿದ ಶಿವಮೊಗ್ಗ ನಗರದ ಶಾಸಕ ಚನ್ನಬಸಪ್ಪ ಅವರ ವಿರುದ್ಧ ಸಿಟ್ಟಾದ ಸವದಿ, ಶಿವಮೊಗ್ಗದವರು ಉತ್ತರ ಕರ್ನಾಟಕ ವಿರೋಧಿಗಳು. ನಿನ್ನ ಯಾರು ಕೀಲಿ ಕೊಟ್ಟು ಇಲ್ಲಿಗೆ ಕೂಗಲು ಕಳಿಸಿದ್ದಾರೆ ಅಂತಾ ಗೊತ್ತಿದೆ. ಕೂಗೂ ಜೋರಾಗಿ ಕೂಗು ಎಂದು ಕಿಡಿ ಕಾರಿದರು.
lokesh

Recent Posts

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

12 mins ago

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

57 mins ago

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

1 hour ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

2 hours ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

2 hours ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

3 hours ago