ಚಾಮರಾಜನಗರ : ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಪೋಸ್ಟರ್ ವಾರ್ಮುಂದುವರೆದಿದೆ.
ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನು ನಿಂದಿಸಿರುವ ಹಾಗೆ ಪೋಸ್ಟರ್ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಪೋಸ್ಟ್ರ್ನಲ್ಲಿ ‘ಶ್ರೀನಿವಾಸ್ ಪ್ರಸಾದ್ ಅರೆ ಹುಚ್ಚ, ರಾಜಕೀಯ ಬಿಟ್ಟು ಮನೆಯಲ್ಲಿರಲಿ ಎಂದು ಬರೆಯಲಾಗಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿನ್ನಲೆ ಪ್ರಸಾದ್ ವಿರುದ್ಧ ಕಾಂಗ್ರೆಸ್ನ ಬಾಲರಾಜ್ ಅವರು ಪೋಸ್ಟರ್ ಹಾಕಿದ್ದಾರೆಂಬ ಆರೋಪ ಕೇಳಿಬಂದಿದ್ದು, ಪೋಸ್ಟ್ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚಾಮರಾಜನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಬಿಜೆಪಿ ದೂರು ನೀಡಿದೆ.
ಮುಗಿಯದ ಪೋಸ್ಟರ್ ವಾರ್ : ನಾಮಪತ್ರ ಸಲ್ಲಿಕೆ ದಿನ ಚಾಮರಾಜನಗರದ ಗಲ್ಲಿ ಗಲ್ಲಿಯಲ್ಲಿ ಮರಳು ಮಾಫಿಯಾದ ಅನಭಿಷಿಕ್ತ ದೊರೆ ಸುನೀಲ್ ಬೋಸ್, ಗೋ ಬ್ಯಾಕ್ ಎಂಬ ಪೋಸ್ಟರ್ ಅಂಟಿಸಲಾಗಿತ್ತು. ಇದೀಗ ಶ್ರೀನಿವಾಸ್ ಪ್ರಸಾದ್ ಅವರ ಬಗ್ಗೆ ಪೋಸ್ಟ್ ಹರಿದಾಡುತ್ತಿದ್ದು ಸಧ್ಯಕ್ಕೆ ಪೊಸ್ಟರ್ ವಾರ್ ಮುಗಿಯುವ ಹಾಗೆ ಕಾಣುತ್ತಿಲ್ಲ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…