ರಾಜಕೀಯ

Rajyasabha: ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಸುಧಾ ಮೂರ್ತಿ

ಹೊಸದಿಲ್ಲಿ: ಲೇಖಕಿ, ಸವಾಜ ಸೇವಕಿ,ಇನ್ಛೋಸಿಸ್ ವಾಜಿ ಅಧ್ಯಕ್ಷೆ ಸುಧಾಮೂರ್ತಿ ಅವರು ಗುರುವಾರ ಹೊಸ ದೆಹಲಿಯಲ್ಲಿ ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರವಾಣ ವಚನ ಸ್ವೀಕರಿಸಿದರು.

ಮೂಲತಃ ಇಂಜಿನಿಯರ್ ಆಗಿರುವ ಸುಧಾಮೂರ್ತಿ ಅವರು ತಮ್ಮ ಪತಿ ಎನ್.ಆರ್.ನಾರಾಯಣಮೂರ್ತಿ ಅವರ ಸಮ್ಮುಖದಲ್ಲಿ ಪ್ರವಾಣ ವಚನ ಸ್ವೀಕರಿಸಿದರು. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಖರ್ ಅವರು ಸಂಸತ್ ಭವನದ ತಮ್ಮ ಕಚೇರಿಯಲ್ಲಿ ಪ್ರವಾಣ ವಚನ ಬೋಧಿಸಿದರು.

೭೩ ವರ್ಷದ ಸುಧಾ ಮೂರ್ತಿ, ಹಲವು ಪುಸ್ತಕಗಳ ಲೇಖಕರಾಗಿ, ವಿಶೇಷವಾಗಿ ಮಕ್ಕಳ ಪುಸ್ತಕ ಬರೆದು ಜನಪ್ರಿಯರಾಗಿದ್ದಾರೆ. ಇನ್ಛೋಸಿಸ್ ಫೌಂಡೇಶನ್ ಮೂಲಕ ಸಾಮಾಜಿಕ ಕಾರ್ಯಗಳನ್ನು ಕೈಗೊಂಡು ಜನಪ್ರಿಯರಾಗಿದ್ದಾರೆ.

andolana

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago