ಹೊಸದಿಲ್ಲಿ: ಲೇಖಕಿ, ಸವಾಜ ಸೇವಕಿ,ಇನ್ಛೋಸಿಸ್ ವಾಜಿ ಅಧ್ಯಕ್ಷೆ ಸುಧಾಮೂರ್ತಿ ಅವರು ಗುರುವಾರ ಹೊಸ ದೆಹಲಿಯಲ್ಲಿ ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರವಾಣ ವಚನ ಸ್ವೀಕರಿಸಿದರು.
ಮೂಲತಃ ಇಂಜಿನಿಯರ್ ಆಗಿರುವ ಸುಧಾಮೂರ್ತಿ ಅವರು ತಮ್ಮ ಪತಿ ಎನ್.ಆರ್.ನಾರಾಯಣಮೂರ್ತಿ ಅವರ ಸಮ್ಮುಖದಲ್ಲಿ ಪ್ರವಾಣ ವಚನ ಸ್ವೀಕರಿಸಿದರು. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ಅವರು ಸಂಸತ್ ಭವನದ ತಮ್ಮ ಕಚೇರಿಯಲ್ಲಿ ಪ್ರವಾಣ ವಚನ ಬೋಧಿಸಿದರು.
೭೩ ವರ್ಷದ ಸುಧಾ ಮೂರ್ತಿ, ಹಲವು ಪುಸ್ತಕಗಳ ಲೇಖಕರಾಗಿ, ವಿಶೇಷವಾಗಿ ಮಕ್ಕಳ ಪುಸ್ತಕ ಬರೆದು ಜನಪ್ರಿಯರಾಗಿದ್ದಾರೆ. ಇನ್ಛೋಸಿಸ್ ಫೌಂಡೇಶನ್ ಮೂಲಕ ಸಾಮಾಜಿಕ ಕಾರ್ಯಗಳನ್ನು ಕೈಗೊಂಡು ಜನಪ್ರಿಯರಾಗಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…