ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಪರವಾಗಿ ಬಿರುಸಿನ ರೋಡ್ ಶೋ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ ಹೊರಹಾಕಿದರು.
ಸಂಸತ್ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತದ ತೇಜಸ್ವಿ ಸೂರ್ಯ, ಯಾವ ಮುಖ ಇಟ್ಕೊಂಡು ಮತ ಕೇಳುತ್ತಿದ್ದಾರೆ. ಬೆಂಗಳೂರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆ ಆಗಬೇಕು. ಕೇಂದ್ರದಲ್ಲಿ ಮೇಕುದಾಟುಗೆ ಅನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಸೌಮ್ಯರೆಡ್ಡಿ ಗೆದ್ದರೆ ನಾನು ಗೆದ್ದಂತೆ. ಭಾವನಾತ್ಮಕವಾಗಿ ಕೇರಳಿ ಮತ ಹಾಕಿಸಿಕೊಂಡು ವಂಚಿಸುವವರು ನಾವಲ್ಲ. ನಿಮ್ಮ ಭಾವನೆಗಳನ್ನು ಗೌರವಿಸಿ, ಬದುಕಿನ ಸಂಕಷ್ಟಗಳಿಗೆ ಸ್ಪಂದಿಸುತ್ತಾ ಬಂದಿದ್ದೇವೆ. ಭಾವನೆಗಳನ್ನು ಕೆರಳಿಸುವವರನ್ನು ದೂರವಿಡಿ. ಭಾವನಾತ್ಮಕವಾಗಿ ಕೆರಳಿ ಮತ ಹಾಕಿದಕ್ಕೆ ಹತ್ತು ವರ್ಷದಲ್ಲಿ ದೇಶಕ್ಕೆ ಮತ್ತು ನಿಮಗೆ ಸಿಕ್ಕಿದ್ದೇನೆ ಎಂದು ಪ್ರಶ್ನಿಸಿದರು
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…