ಕಾಡುಗಳ್ಳ ಎಂದೇ ಕುಖ್ಯಾತಿಯನ್ನು ಹೊಂದಿದ್ದ ವೀರಪ್ಪನ್ ಪುತ್ರಿ ವಿದ್ಯಾರಾಣಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರದಲ್ಲಿ ಎನ್ಟಿಕೆ ( ನಾಮ್ ತಮಿಳರ್ ಕಚ್ಚಿ ) ಪಕ್ಷದಿಂದ ವಿದ್ಯಾರಾಣಿ ಸ್ಪರ್ಧೆಗೆ ಇಳಿದಿದ್ದಾರೆ.
ತಮಿಳುನಾಡು ಬಿಜೆಪಿ ಯುವ ಘಟಕದ ಉಪಾಧ್ಯಕ್ಷೆಯಾಗಿದ್ದ ವೀರಪ್ಪನ್ ಪುತ್ರಿ ಇದೇ ಕೃಷ್ಣಗಿರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಬಹುದು ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಎನ್ಟಿಕೆ ಪಕ್ಷದ ಅಭ್ಯರ್ಥಿಯಾಗಿ ವಿದ್ಯಾರಾಣಿ ಕಣಕ್ಕಿಳಿದಿದ್ದು, ನಿನ್ನೆ ( ಮಾರ್ಚ್ 24 ) ಸಿ.ನರಸಿಂಹನ್ ಎಂಬುವವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.
ಇನ್ನು ಟಿಕೆಟ್ ಘೋಷಣೆ ಮಾಡಿದ ಬಳಿಕ ಮಾತನಾಡಿದ ಎನ್ಟಿಕೆ ಪಕ್ಷದ ಮುಖ್ಯಸ್ಥ ಸೀಮನ್ ʼಅವರ ತಂದೆ ಅರಣ್ಯವನ್ನು ರಕ್ಷಿಸಿದ್ದರು. ಅವರ ಮಗಳು ಈಗ ತಮಿಳರನ್ನು ರಕ್ಷಿಸುತ್ತಿದ್ದಾರೆʼ ಎಂದು ಹೇಳಿಕೆಯನ್ನು ನೀಡಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…