ಕಾಡುಗಳ್ಳ ಎಂದೇ ಕುಖ್ಯಾತಿಯನ್ನು ಹೊಂದಿದ್ದ ವೀರಪ್ಪನ್ ಪುತ್ರಿ ವಿದ್ಯಾರಾಣಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರದಲ್ಲಿ ಎನ್ಟಿಕೆ ( ನಾಮ್ ತಮಿಳರ್ ಕಚ್ಚಿ ) ಪಕ್ಷದಿಂದ ವಿದ್ಯಾರಾಣಿ ಸ್ಪರ್ಧೆಗೆ ಇಳಿದಿದ್ದಾರೆ.
ತಮಿಳುನಾಡು ಬಿಜೆಪಿ ಯುವ ಘಟಕದ ಉಪಾಧ್ಯಕ್ಷೆಯಾಗಿದ್ದ ವೀರಪ್ಪನ್ ಪುತ್ರಿ ಇದೇ ಕೃಷ್ಣಗಿರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಬಹುದು ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಎನ್ಟಿಕೆ ಪಕ್ಷದ ಅಭ್ಯರ್ಥಿಯಾಗಿ ವಿದ್ಯಾರಾಣಿ ಕಣಕ್ಕಿಳಿದಿದ್ದು, ನಿನ್ನೆ ( ಮಾರ್ಚ್ 24 ) ಸಿ.ನರಸಿಂಹನ್ ಎಂಬುವವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.
ಇನ್ನು ಟಿಕೆಟ್ ಘೋಷಣೆ ಮಾಡಿದ ಬಳಿಕ ಮಾತನಾಡಿದ ಎನ್ಟಿಕೆ ಪಕ್ಷದ ಮುಖ್ಯಸ್ಥ ಸೀಮನ್ ʼಅವರ ತಂದೆ ಅರಣ್ಯವನ್ನು ರಕ್ಷಿಸಿದ್ದರು. ಅವರ ಮಗಳು ಈಗ ತಮಿಳರನ್ನು ರಕ್ಷಿಸುತ್ತಿದ್ದಾರೆʼ ಎಂದು ಹೇಳಿಕೆಯನ್ನು ನೀಡಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…