ತುಮಕೂರು : ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಸುಸಂಸ್ಕೃತ ರಾಜಕಾರಣಿ ಎಂದು ಹೇಳುವ ಮೂಲಕ ಮಾಜಿ ಸಚಿವ ವಿ. ಸೋಮಣ್ಣ ಯತ್ನಾಳ್ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.
ತುಮಾಕೂರಿನಲ್ಲಿ ಮಾತನಾಡಿರುವ ಅವರು ಯತ್ನಾಳ್ ಅವರು ಒಬ್ಬ ಸುಸಂಸ್ಕೃತ ರಾಜಕಾರಣಿ. ನನ್ನ ನೋವು ನನಗೆಗೊತ್ತು ಅವರ ನೋವು ಅವರಿಗೆ ಗೊತ್ತು ಅದಕ್ಕೆ ಅವರು ಮಾತನಾಡಿರಬಹುದು ಎಂದು ಯತ್ನಾಳ್ ಪರ ಸೋಮಣ್ಣ ಬ್ಯಾಟಿಂಗ್ ಮಾಡಿದ್ದಾರೆ.
ಇನ್ನು ಯಡಿಯೂರಪ್ಪ ಅವರ ಕುರಿತು ಯತ್ನಾಳ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸೋಮಣ್ಣ, ಹಿರಿತನ ಅನ್ನೋದು ನಡತೆಯಲ್ಲಿರಬೇಕು. ನಾನು 40 ವರ್ಷಗಳ ಕಾಲ ರಾಜಕಾರಣ ಮಾಡಿದ್ದೀನಿ. ಯಾರು ಕೂಡ ನನ್ನ ಕಡೆ ಬೊಟ್ಟು ಮಾಡಿ ತೋರಿಸುವ ರೀತಿ ನಡೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಯಡಿಯೂರಪ್ಪ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…