ತುಮಕೂರು : ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಸುಸಂಸ್ಕೃತ ರಾಜಕಾರಣಿ ಎಂದು ಹೇಳುವ ಮೂಲಕ ಮಾಜಿ ಸಚಿವ ವಿ. ಸೋಮಣ್ಣ ಯತ್ನಾಳ್ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.
ತುಮಾಕೂರಿನಲ್ಲಿ ಮಾತನಾಡಿರುವ ಅವರು ಯತ್ನಾಳ್ ಅವರು ಒಬ್ಬ ಸುಸಂಸ್ಕೃತ ರಾಜಕಾರಣಿ. ನನ್ನ ನೋವು ನನಗೆಗೊತ್ತು ಅವರ ನೋವು ಅವರಿಗೆ ಗೊತ್ತು ಅದಕ್ಕೆ ಅವರು ಮಾತನಾಡಿರಬಹುದು ಎಂದು ಯತ್ನಾಳ್ ಪರ ಸೋಮಣ್ಣ ಬ್ಯಾಟಿಂಗ್ ಮಾಡಿದ್ದಾರೆ.
ಇನ್ನು ಯಡಿಯೂರಪ್ಪ ಅವರ ಕುರಿತು ಯತ್ನಾಳ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸೋಮಣ್ಣ, ಹಿರಿತನ ಅನ್ನೋದು ನಡತೆಯಲ್ಲಿರಬೇಕು. ನಾನು 40 ವರ್ಷಗಳ ಕಾಲ ರಾಜಕಾರಣ ಮಾಡಿದ್ದೀನಿ. ಯಾರು ಕೂಡ ನನ್ನ ಕಡೆ ಬೊಟ್ಟು ಮಾಡಿ ತೋರಿಸುವ ರೀತಿ ನಡೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಯಡಿಯೂರಪ್ಪ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…