ಬೆಂಗಳೂರಿಗೆ ಅಗ್ರಸ್ಥಾನ, ಮೈಸೂರಿಗೆ 2ನೇ ಸ್ಥಾನ, ಮಂಡ್ಯಕ್ಕೆ 3ನೇ ಸ್ಥಾನ
ಬೆಂಗಳೂರು – 266,35,040 ರೂ.
ಮೈಸೂರು – 14,07,03,467 ರೂ.
ಮಂಡ್ಯ – 13,82,22,366 ರೂ.
ಬೆಂಗಳೂರ- ದಿನದಿಂದ ದಿನಕ್ಕೆ ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ ಕಳೆದ 2022ರಲ್ಲಿ ವಂಚಕರು ಜನರಿಂದ ನಿತ್ಯ ಸರಾಸರಿ 1 ಕೋಟಿ ರೂ. ಗಳಂತೆ 363 ಕೋಟಿ ಲೂಟಿ ಮಾಡಿದ್ದಾರೆ ಎಂದು ಗೃಹ ಇಲಾಖೆ ಅಂಕಿಅಂಶ ನೀಡಿದೆ. ಅಂತರ್ಜಾಲದ ಮೂಲಕ ನಡೆಯುತ್ತಿರುವ ಸೈಬರ್ ಅಪರಾಧಗಳಲ್ಲಿ ಹಣ ಕಳೆದುಕೊಳ್ಳುತಿರುವುದರಲ್ಲಿ ಶೇಕಡಾ 150 ರಷ್ಟು ಏರಿಕೆಯಾಗಿದೆ ಎಂದು ಹೇಳಿದೆ. ಗೃಹ ಇಲಾಖೆ, 2022 ರಲ್ಲಿ ಕರ್ನಾಟಕವು 363,11,54,443 ರೂ.ಗಳನ್ನು ಕಳೆದುಕೊಂಡಿದೆ,ಅದರಲ್ಲಿ ಶೇ.12 ರಷ್ಟು ವಸೂಲಿ ಮಾಡುವಲ್ಲಿ ಮಾತ್ರ ಯಶಸ್ವಿಯಾಗಿದ್ದಾರೆ.
2023ರಲ್ಲಿಯೂ ಸೈಬರ್ ಅಪರಾಧಗಳಿಗೆ ಕಡಿವಾಣ ಬಿದ್ದಿಲ್ಲ, ರಾಜ್ಯದಲ್ಲಿ ಜನವರಿಯಲ್ಲಿಯೇ 1,325 ಸೈಬರ್ ಕ್ರೈಮ್ ಪ್ರಕರಣಗಳು ದಾಖಲಾಗಿವೆ, ಅಕೃತ ಅಂಕಿಅಂಶಗಳ ಪ್ರಕಾರ, 266,70,35, 040 ರೂ ಕಳೆದುಕೊಂಡಿದ್ದು ,ಬೆಂಗಳೂರು ಅಗ್ರಸ್ಥಾನದಲ್ಲಿದ್ದರೆ, ಮೈಸೂರು ನಗರ ಎರಡನೇ ಸ್ಥಾನದಲ್ಲಿದೆ (ರೂ 14,07,03,467) ಮತ್ತು ಮಂಡ್ಯ ಜಿ¯್ಲÉ ಮೂರನೇ ಸ್ಥಾನದಲ್ಲಿದೆ (ರೂ 13,82, 22,366) ಎಂದು ತಿಳಿಸಿದೆ.
, ಅಪರಾಧ ವರದಿ ಮಾಡುವಲ್ಲಿ ವಿಳಂಬ,ವಂಚನೆ ಆಪ್ಮತ್ತು ರಾಜ್ಯಗಳ ನಡುವಿನ ಸಮನ್ವಯದ ಕೊರತೆ ಸೇರಿದಂತೆ ವಿವಿಧ ಅಂಶಗಳಿಂದಾಗಿ ಸೈಬರ್ ಕ್ರೈಮ್ ಪ್ರಕರಣಗಳಲ್ಲಿ ಹಣವನ್ನು ವಸೂಲಿಯೂ ಕಷ್ಟಕರವಾಗಿದೆ.
ಡಿಜಿಟಲ್ ಪಾವತಿ ಹೆಚ್ಚುತ್ತಿರುವ ಅವಲಂಬನೆಯಿಂದಾಗಿ ಸೈಬರ್ ಅಪರಾಧಗಳ ಆಯಾಮವೂ ಬದಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ .
ಮುಂದಿನ ದಿನಗಳಲ್ಲಿ ಇಂಟರ್ನೆಟ್ ಅಪರಾಧಗಳು ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಶಾಲೆಗಳಲ್ಲಿ ಸೈಬರ್ ಶಿಕ್ಷಣವು ತುಂಬಾ ಅವಶ್ಯಕವಾಗಿದೆ
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…