ವಿಜ್ಞಾನ ತಂತ್ರಜ್ಞಾನ

ಸೈಬರ್ ವಂಚಕರಿಂದ 363 ಕೋಟಿ ರೂ. ವಂಚನೆ : , ಮೈಸೂರಿಗೆ 2ನೇ ಸ್ಥಾನ

ಬೆಂಗಳೂರಿಗೆ ಅಗ್ರಸ್ಥಾನ, ಮೈಸೂರಿಗೆ 2ನೇ ಸ್ಥಾನ, ಮಂಡ್ಯಕ್ಕೆ 3ನೇ ಸ್ಥಾನ

ಬೆಂಗಳೂರು – 266,35,040 ರೂ.
ಮೈಸೂರು –   14,07,03,467 ರೂ.
ಮಂಡ್ಯ –  13,82,22,366 ರೂ.

ಬೆಂಗಳೂರ- ದಿನದಿಂದ ದಿನಕ್ಕೆ ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ ಕಳೆದ 2022ರಲ್ಲಿ ವಂಚಕರು ಜನರಿಂದ ನಿತ್ಯ ಸರಾಸರಿ 1 ಕೋಟಿ ರೂ. ಗಳಂತೆ 363 ಕೋಟಿ ಲೂಟಿ ಮಾಡಿದ್ದಾರೆ ಎಂದು ಗೃಹ ಇಲಾಖೆ ಅಂಕಿಅಂಶ ನೀಡಿದೆ. ಅಂತರ್ಜಾಲದ ಮೂಲಕ ನಡೆಯುತ್ತಿರುವ ಸೈಬರ್ ಅಪರಾಧಗಳಲ್ಲಿ ಹಣ ಕಳೆದುಕೊಳ್ಳುತಿರುವುದರಲ್ಲಿ ಶೇಕಡಾ 150 ರಷ್ಟು ಏರಿಕೆಯಾಗಿದೆ ಎಂದು ಹೇಳಿದೆ. ಗೃಹ ಇಲಾಖೆ, 2022 ರಲ್ಲಿ ಕರ್ನಾಟಕವು 363,11,54,443 ರೂ.ಗಳನ್ನು ಕಳೆದುಕೊಂಡಿದೆ,ಅದರಲ್ಲಿ ಶೇ.12 ರಷ್ಟು ವಸೂಲಿ ಮಾಡುವಲ್ಲಿ ಮಾತ್ರ ಯಶಸ್ವಿಯಾಗಿದ್ದಾರೆ.
2023ರಲ್ಲಿಯೂ ಸೈಬರ್ ಅಪರಾಧಗಳಿಗೆ ಕಡಿವಾಣ ಬಿದ್ದಿಲ್ಲ, ರಾಜ್ಯದಲ್ಲಿ ಜನವರಿಯಲ್ಲಿಯೇ 1,325 ಸೈಬರ್ ಕ್ರೈಮ್ ಪ್ರಕರಣಗಳು ದಾಖಲಾಗಿವೆ, ಅಕೃತ ಅಂಕಿಅಂಶಗಳ ಪ್ರಕಾರ, 266,70,35, 040 ರೂ ಕಳೆದುಕೊಂಡಿದ್ದು ,ಬೆಂಗಳೂರು ಅಗ್ರಸ್ಥಾನದಲ್ಲಿದ್ದರೆ, ಮೈಸೂರು ನಗರ ಎರಡನೇ ಸ್ಥಾನದಲ್ಲಿದೆ (ರೂ 14,07,03,467) ಮತ್ತು ಮಂಡ್ಯ ಜಿ¯್ಲÉ ಮೂರನೇ ಸ್ಥಾನದಲ್ಲಿದೆ (ರೂ 13,82, 22,366) ಎಂದು ತಿಳಿಸಿದೆ.
, ಅಪರಾಧ ವರದಿ ಮಾಡುವಲ್ಲಿ ವಿಳಂಬ,ವಂಚನೆ ಆಪ್‍ಮತ್ತು ರಾಜ್ಯಗಳ ನಡುವಿನ ಸಮನ್ವಯದ ಕೊರತೆ ಸೇರಿದಂತೆ ವಿವಿಧ ಅಂಶಗಳಿಂದಾಗಿ ಸೈಬರ್ ಕ್ರೈಮ್ ಪ್ರಕರಣಗಳಲ್ಲಿ ಹಣವನ್ನು ವಸೂಲಿಯೂ ಕಷ್ಟಕರವಾಗಿದೆ.
ಡಿಜಿಟಲ್ ಪಾವತಿ ಹೆಚ್ಚುತ್ತಿರುವ ಅವಲಂಬನೆಯಿಂದಾಗಿ ಸೈಬರ್ ಅಪರಾಧಗಳ ಆಯಾಮವೂ ಬದಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ .
ಮುಂದಿನ ದಿನಗಳಲ್ಲಿ ಇಂಟರ್ನೆಟ್ ಅಪರಾಧಗಳು ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಶಾಲೆಗಳಲ್ಲಿ ಸೈಬರ್ ಶಿಕ್ಷಣವು ತುಂಬಾ ಅವಶ್ಯಕವಾಗಿದೆ

andolanait

Share
Published by
andolanait

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

1 hour ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

1 hour ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

2 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

2 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

2 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

2 hours ago