ವಿಜ್ಞಾನ ತಂತ್ರಜ್ಞಾನ

ಸೈಬರ್ ವಂಚಕರಿಂದ 363 ಕೋಟಿ ರೂ. ವಂಚನೆ : , ಮೈಸೂರಿಗೆ 2ನೇ ಸ್ಥಾನ

ಬೆಂಗಳೂರಿಗೆ ಅಗ್ರಸ್ಥಾನ, ಮೈಸೂರಿಗೆ 2ನೇ ಸ್ಥಾನ, ಮಂಡ್ಯಕ್ಕೆ 3ನೇ ಸ್ಥಾನ

ಬೆಂಗಳೂರು – 266,35,040 ರೂ.
ಮೈಸೂರು –   14,07,03,467 ರೂ.
ಮಂಡ್ಯ –  13,82,22,366 ರೂ.

ಬೆಂಗಳೂರ- ದಿನದಿಂದ ದಿನಕ್ಕೆ ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ ಕಳೆದ 2022ರಲ್ಲಿ ವಂಚಕರು ಜನರಿಂದ ನಿತ್ಯ ಸರಾಸರಿ 1 ಕೋಟಿ ರೂ. ಗಳಂತೆ 363 ಕೋಟಿ ಲೂಟಿ ಮಾಡಿದ್ದಾರೆ ಎಂದು ಗೃಹ ಇಲಾಖೆ ಅಂಕಿಅಂಶ ನೀಡಿದೆ. ಅಂತರ್ಜಾಲದ ಮೂಲಕ ನಡೆಯುತ್ತಿರುವ ಸೈಬರ್ ಅಪರಾಧಗಳಲ್ಲಿ ಹಣ ಕಳೆದುಕೊಳ್ಳುತಿರುವುದರಲ್ಲಿ ಶೇಕಡಾ 150 ರಷ್ಟು ಏರಿಕೆಯಾಗಿದೆ ಎಂದು ಹೇಳಿದೆ. ಗೃಹ ಇಲಾಖೆ, 2022 ರಲ್ಲಿ ಕರ್ನಾಟಕವು 363,11,54,443 ರೂ.ಗಳನ್ನು ಕಳೆದುಕೊಂಡಿದೆ,ಅದರಲ್ಲಿ ಶೇ.12 ರಷ್ಟು ವಸೂಲಿ ಮಾಡುವಲ್ಲಿ ಮಾತ್ರ ಯಶಸ್ವಿಯಾಗಿದ್ದಾರೆ.
2023ರಲ್ಲಿಯೂ ಸೈಬರ್ ಅಪರಾಧಗಳಿಗೆ ಕಡಿವಾಣ ಬಿದ್ದಿಲ್ಲ, ರಾಜ್ಯದಲ್ಲಿ ಜನವರಿಯಲ್ಲಿಯೇ 1,325 ಸೈಬರ್ ಕ್ರೈಮ್ ಪ್ರಕರಣಗಳು ದಾಖಲಾಗಿವೆ, ಅಕೃತ ಅಂಕಿಅಂಶಗಳ ಪ್ರಕಾರ, 266,70,35, 040 ರೂ ಕಳೆದುಕೊಂಡಿದ್ದು ,ಬೆಂಗಳೂರು ಅಗ್ರಸ್ಥಾನದಲ್ಲಿದ್ದರೆ, ಮೈಸೂರು ನಗರ ಎರಡನೇ ಸ್ಥಾನದಲ್ಲಿದೆ (ರೂ 14,07,03,467) ಮತ್ತು ಮಂಡ್ಯ ಜಿ¯್ಲÉ ಮೂರನೇ ಸ್ಥಾನದಲ್ಲಿದೆ (ರೂ 13,82, 22,366) ಎಂದು ತಿಳಿಸಿದೆ.
, ಅಪರಾಧ ವರದಿ ಮಾಡುವಲ್ಲಿ ವಿಳಂಬ,ವಂಚನೆ ಆಪ್‍ಮತ್ತು ರಾಜ್ಯಗಳ ನಡುವಿನ ಸಮನ್ವಯದ ಕೊರತೆ ಸೇರಿದಂತೆ ವಿವಿಧ ಅಂಶಗಳಿಂದಾಗಿ ಸೈಬರ್ ಕ್ರೈಮ್ ಪ್ರಕರಣಗಳಲ್ಲಿ ಹಣವನ್ನು ವಸೂಲಿಯೂ ಕಷ್ಟಕರವಾಗಿದೆ.
ಡಿಜಿಟಲ್ ಪಾವತಿ ಹೆಚ್ಚುತ್ತಿರುವ ಅವಲಂಬನೆಯಿಂದಾಗಿ ಸೈಬರ್ ಅಪರಾಧಗಳ ಆಯಾಮವೂ ಬದಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ .
ಮುಂದಿನ ದಿನಗಳಲ್ಲಿ ಇಂಟರ್ನೆಟ್ ಅಪರಾಧಗಳು ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಶಾಲೆಗಳಲ್ಲಿ ಸೈಬರ್ ಶಿಕ್ಷಣವು ತುಂಬಾ ಅವಶ್ಯಕವಾಗಿದೆ

andolanait

Share
Published by
andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

2 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

3 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

3 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

4 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

4 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

5 hours ago