ಬೆಂಗಳೂರಿಗೆ ಅಗ್ರಸ್ಥಾನ, ಮೈಸೂರಿಗೆ 2ನೇ ಸ್ಥಾನ, ಮಂಡ್ಯಕ್ಕೆ 3ನೇ ಸ್ಥಾನ
ಬೆಂಗಳೂರು – 266,35,040 ರೂ.
ಮೈಸೂರು – 14,07,03,467 ರೂ.
ಮಂಡ್ಯ – 13,82,22,366 ರೂ.
ಬೆಂಗಳೂರ- ದಿನದಿಂದ ದಿನಕ್ಕೆ ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ ಕಳೆದ 2022ರಲ್ಲಿ ವಂಚಕರು ಜನರಿಂದ ನಿತ್ಯ ಸರಾಸರಿ 1 ಕೋಟಿ ರೂ. ಗಳಂತೆ 363 ಕೋಟಿ ಲೂಟಿ ಮಾಡಿದ್ದಾರೆ ಎಂದು ಗೃಹ ಇಲಾಖೆ ಅಂಕಿಅಂಶ ನೀಡಿದೆ. ಅಂತರ್ಜಾಲದ ಮೂಲಕ ನಡೆಯುತ್ತಿರುವ ಸೈಬರ್ ಅಪರಾಧಗಳಲ್ಲಿ ಹಣ ಕಳೆದುಕೊಳ್ಳುತಿರುವುದರಲ್ಲಿ ಶೇಕಡಾ 150 ರಷ್ಟು ಏರಿಕೆಯಾಗಿದೆ ಎಂದು ಹೇಳಿದೆ. ಗೃಹ ಇಲಾಖೆ, 2022 ರಲ್ಲಿ ಕರ್ನಾಟಕವು 363,11,54,443 ರೂ.ಗಳನ್ನು ಕಳೆದುಕೊಂಡಿದೆ,ಅದರಲ್ಲಿ ಶೇ.12 ರಷ್ಟು ವಸೂಲಿ ಮಾಡುವಲ್ಲಿ ಮಾತ್ರ ಯಶಸ್ವಿಯಾಗಿದ್ದಾರೆ.
2023ರಲ್ಲಿಯೂ ಸೈಬರ್ ಅಪರಾಧಗಳಿಗೆ ಕಡಿವಾಣ ಬಿದ್ದಿಲ್ಲ, ರಾಜ್ಯದಲ್ಲಿ ಜನವರಿಯಲ್ಲಿಯೇ 1,325 ಸೈಬರ್ ಕ್ರೈಮ್ ಪ್ರಕರಣಗಳು ದಾಖಲಾಗಿವೆ, ಅಕೃತ ಅಂಕಿಅಂಶಗಳ ಪ್ರಕಾರ, 266,70,35, 040 ರೂ ಕಳೆದುಕೊಂಡಿದ್ದು ,ಬೆಂಗಳೂರು ಅಗ್ರಸ್ಥಾನದಲ್ಲಿದ್ದರೆ, ಮೈಸೂರು ನಗರ ಎರಡನೇ ಸ್ಥಾನದಲ್ಲಿದೆ (ರೂ 14,07,03,467) ಮತ್ತು ಮಂಡ್ಯ ಜಿ¯್ಲÉ ಮೂರನೇ ಸ್ಥಾನದಲ್ಲಿದೆ (ರೂ 13,82, 22,366) ಎಂದು ತಿಳಿಸಿದೆ.
, ಅಪರಾಧ ವರದಿ ಮಾಡುವಲ್ಲಿ ವಿಳಂಬ,ವಂಚನೆ ಆಪ್ಮತ್ತು ರಾಜ್ಯಗಳ ನಡುವಿನ ಸಮನ್ವಯದ ಕೊರತೆ ಸೇರಿದಂತೆ ವಿವಿಧ ಅಂಶಗಳಿಂದಾಗಿ ಸೈಬರ್ ಕ್ರೈಮ್ ಪ್ರಕರಣಗಳಲ್ಲಿ ಹಣವನ್ನು ವಸೂಲಿಯೂ ಕಷ್ಟಕರವಾಗಿದೆ.
ಡಿಜಿಟಲ್ ಪಾವತಿ ಹೆಚ್ಚುತ್ತಿರುವ ಅವಲಂಬನೆಯಿಂದಾಗಿ ಸೈಬರ್ ಅಪರಾಧಗಳ ಆಯಾಮವೂ ಬದಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ .
ಮುಂದಿನ ದಿನಗಳಲ್ಲಿ ಇಂಟರ್ನೆಟ್ ಅಪರಾಧಗಳು ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಶಾಲೆಗಳಲ್ಲಿ ಸೈಬರ್ ಶಿಕ್ಷಣವು ತುಂಬಾ ಅವಶ್ಯಕವಾಗಿದೆ
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…