ವಿಜ್ಞಾನ ತಂತ್ರಜ್ಞಾನ

BYJU’S ಸಂಸ್ಥೆಯ ರಾಯಭಾರಿಯಾಗಿ ಲಿನೋನೆಲ್‌ ಮೆಸ್ಸಿ ಆಯ್ಕೆ

ನವದೆಹಲಿ : ಖ್ಯಾತ ಫುಟ್‌ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಅವರನ್ನು BYJU’S ಸಂಸ್ಥೆಯ ರಾಯಭಾರಿಯಾಗಿ ನೇಮಕ ಮಾಡುವ ಮೂಲಕ ಅವರನ್ನು ಗ್ಲೋಬಲ್ ಬ್ರ್ಯಾಂಡ್ ಅಂಬಾಸಡರ್ ಆಗಿ ಆಯ್ಕೆ ಮಾಡಿದೆ.

ಬೈಜೂಸ್‌ ಸಂಸ್ಥೆಯು ಶಿಕ್ಷಣ ಮತ್ತು ತಂತ್ರಜ್ಞಾನದ ಹೆಸರಾದ ಕಂಪನಿಯಾಗಿದ್ದು,ಇದು  ಮೆಸ್ಸಿ ಅವರು ಬೈಜೂಸ್‌ನ ‘ಎಜುಕೇಶನ್ ಫಾರ್ ಆಲ್’ ಯೋಜನೆಯ ಚೊಚ್ಚಲ ಜಾಗತಿಕ ಬ್ರ್ಯಾಂಡ್ ರಾಯಭಾರಿಯಾಗಿದ್ದಾರೆ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ.

ಅರ್ಜೆಂಟೀನಾದ ಫುಟ್‌ಬಾಲ್ ತಂಡದ ನಾಯಕರಾಗಿರುವ ಮೆಸ್ಸಿ, ಸಮಾನ ಶಿಕ್ಷಣದ ಕಾರಣವನ್ನು ಉತ್ತೇಜಿಸಲು ನಮ್ಮೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿರುವುದಾಗಿ ಕಂಪನಿ ಹೇಳಿಕೊಂಡಿದೆ.ನಮ್ಮ ಜಾಗತಿಕ ರಾಯಭಾರಿಯಾಗಿ ಮೆಸ್ಸಿ ಅವರೊಂದಿಗೆ ಸಹಕರಿಸಲು ನಾವು ಉತ್ಸುಕರಾಗಿದ್ದೇವೆ. ಅವರು ತಳಮಟ್ಟದಿಂದ ಬೆಳೆದು ಬಂದವರು. ಅತ್ಯಂತ ಯಶಸ್ವಿ ಕ್ರೀಡಾ ಪಟುಗಳಲ್ಲಿ ಒಬ್ಬರಾದವರು. BYJU’s Education For All (EFA) ಪ್ರಸ್ತುತ 5.5 ಮಿಲಿಯನ್ ಮಕ್ಕಳನ್ನು ಸಶಕ್ತಗೊಳಿಸುತ್ತಿದೆ. ಮೆಸ್ಸಿಗಿಂತ ಹೆಚ್ಚು ಮಾನವ ಶಕ್ತಿಯನ್ನು ಯಾರೂ ಪ್ರತಿನಿಧಿಸುವುದಿಲ್ಲ ಎಂದು ಸಹ – ಸಂಸ್ಥಾಪಕಿ ದಿವ್ಯಾ ಗೋಕುಲನಾಥ್ ಹೇಳಿದ್ದಾರೆ.

andolanait

Share
Published by
andolanait
Tags: BYJU'S

Recent Posts

ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡ ಮೈಸೂರಿಗರು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್‌ ಬ್ಯಾಂಡ್‌ನ ಸದ್ದಿನೊಂದಿಗೆ…

53 mins ago

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…

1 hour ago

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…

1 hour ago

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…

2 hours ago

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

5 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

5 hours ago