ವಿಜ್ಞಾನ ತಂತ್ರಜ್ಞಾನ

BYJU’S ಸಂಸ್ಥೆಯ ರಾಯಭಾರಿಯಾಗಿ ಲಿನೋನೆಲ್‌ ಮೆಸ್ಸಿ ಆಯ್ಕೆ

ನವದೆಹಲಿ : ಖ್ಯಾತ ಫುಟ್‌ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಅವರನ್ನು BYJU’S ಸಂಸ್ಥೆಯ ರಾಯಭಾರಿಯಾಗಿ ನೇಮಕ ಮಾಡುವ ಮೂಲಕ ಅವರನ್ನು ಗ್ಲೋಬಲ್ ಬ್ರ್ಯಾಂಡ್ ಅಂಬಾಸಡರ್ ಆಗಿ ಆಯ್ಕೆ ಮಾಡಿದೆ.

ಬೈಜೂಸ್‌ ಸಂಸ್ಥೆಯು ಶಿಕ್ಷಣ ಮತ್ತು ತಂತ್ರಜ್ಞಾನದ ಹೆಸರಾದ ಕಂಪನಿಯಾಗಿದ್ದು,ಇದು  ಮೆಸ್ಸಿ ಅವರು ಬೈಜೂಸ್‌ನ ‘ಎಜುಕೇಶನ್ ಫಾರ್ ಆಲ್’ ಯೋಜನೆಯ ಚೊಚ್ಚಲ ಜಾಗತಿಕ ಬ್ರ್ಯಾಂಡ್ ರಾಯಭಾರಿಯಾಗಿದ್ದಾರೆ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ.

ಅರ್ಜೆಂಟೀನಾದ ಫುಟ್‌ಬಾಲ್ ತಂಡದ ನಾಯಕರಾಗಿರುವ ಮೆಸ್ಸಿ, ಸಮಾನ ಶಿಕ್ಷಣದ ಕಾರಣವನ್ನು ಉತ್ತೇಜಿಸಲು ನಮ್ಮೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿರುವುದಾಗಿ ಕಂಪನಿ ಹೇಳಿಕೊಂಡಿದೆ.ನಮ್ಮ ಜಾಗತಿಕ ರಾಯಭಾರಿಯಾಗಿ ಮೆಸ್ಸಿ ಅವರೊಂದಿಗೆ ಸಹಕರಿಸಲು ನಾವು ಉತ್ಸುಕರಾಗಿದ್ದೇವೆ. ಅವರು ತಳಮಟ್ಟದಿಂದ ಬೆಳೆದು ಬಂದವರು. ಅತ್ಯಂತ ಯಶಸ್ವಿ ಕ್ರೀಡಾ ಪಟುಗಳಲ್ಲಿ ಒಬ್ಬರಾದವರು. BYJU’s Education For All (EFA) ಪ್ರಸ್ತುತ 5.5 ಮಿಲಿಯನ್ ಮಕ್ಕಳನ್ನು ಸಶಕ್ತಗೊಳಿಸುತ್ತಿದೆ. ಮೆಸ್ಸಿಗಿಂತ ಹೆಚ್ಚು ಮಾನವ ಶಕ್ತಿಯನ್ನು ಯಾರೂ ಪ್ರತಿನಿಧಿಸುವುದಿಲ್ಲ ಎಂದು ಸಹ – ಸಂಸ್ಥಾಪಕಿ ದಿವ್ಯಾ ಗೋಕುಲನಾಥ್ ಹೇಳಿದ್ದಾರೆ.

andolanait

Share
Published by
andolanait
Tags: BYJU'S

Recent Posts

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

20 mins ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

1 hour ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

2 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

3 hours ago

ಓದುಗರ ಪತ್ರ: ಆದ್ಯತೆಗಳ ಪಟ್ಟಿಯಲ್ಲಿ ಶಿಕ್ಷಣ ಎಲ್ಲಿದೆ?

ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…

3 hours ago

ಕೊಡಗಿನಲ್ಲಿ ಹೆಚ್‌ಪಿವಿ ಲಸಿಕೆ ಪಡೆಯಲು ಹಿಂದೇಟು

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…

6 hours ago