ವಿಜ್ಞಾನ ತಂತ್ರಜ್ಞಾನ

BYJU’S ಸಂಸ್ಥೆಯ ರಾಯಭಾರಿಯಾಗಿ ಲಿನೋನೆಲ್‌ ಮೆಸ್ಸಿ ಆಯ್ಕೆ

ನವದೆಹಲಿ : ಖ್ಯಾತ ಫುಟ್‌ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಅವರನ್ನು BYJU’S ಸಂಸ್ಥೆಯ ರಾಯಭಾರಿಯಾಗಿ ನೇಮಕ ಮಾಡುವ ಮೂಲಕ ಅವರನ್ನು ಗ್ಲೋಬಲ್ ಬ್ರ್ಯಾಂಡ್ ಅಂಬಾಸಡರ್ ಆಗಿ ಆಯ್ಕೆ ಮಾಡಿದೆ.

ಬೈಜೂಸ್‌ ಸಂಸ್ಥೆಯು ಶಿಕ್ಷಣ ಮತ್ತು ತಂತ್ರಜ್ಞಾನದ ಹೆಸರಾದ ಕಂಪನಿಯಾಗಿದ್ದು,ಇದು  ಮೆಸ್ಸಿ ಅವರು ಬೈಜೂಸ್‌ನ ‘ಎಜುಕೇಶನ್ ಫಾರ್ ಆಲ್’ ಯೋಜನೆಯ ಚೊಚ್ಚಲ ಜಾಗತಿಕ ಬ್ರ್ಯಾಂಡ್ ರಾಯಭಾರಿಯಾಗಿದ್ದಾರೆ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ.

ಅರ್ಜೆಂಟೀನಾದ ಫುಟ್‌ಬಾಲ್ ತಂಡದ ನಾಯಕರಾಗಿರುವ ಮೆಸ್ಸಿ, ಸಮಾನ ಶಿಕ್ಷಣದ ಕಾರಣವನ್ನು ಉತ್ತೇಜಿಸಲು ನಮ್ಮೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿರುವುದಾಗಿ ಕಂಪನಿ ಹೇಳಿಕೊಂಡಿದೆ.ನಮ್ಮ ಜಾಗತಿಕ ರಾಯಭಾರಿಯಾಗಿ ಮೆಸ್ಸಿ ಅವರೊಂದಿಗೆ ಸಹಕರಿಸಲು ನಾವು ಉತ್ಸುಕರಾಗಿದ್ದೇವೆ. ಅವರು ತಳಮಟ್ಟದಿಂದ ಬೆಳೆದು ಬಂದವರು. ಅತ್ಯಂತ ಯಶಸ್ವಿ ಕ್ರೀಡಾ ಪಟುಗಳಲ್ಲಿ ಒಬ್ಬರಾದವರು. BYJU’s Education For All (EFA) ಪ್ರಸ್ತುತ 5.5 ಮಿಲಿಯನ್ ಮಕ್ಕಳನ್ನು ಸಶಕ್ತಗೊಳಿಸುತ್ತಿದೆ. ಮೆಸ್ಸಿಗಿಂತ ಹೆಚ್ಚು ಮಾನವ ಶಕ್ತಿಯನ್ನು ಯಾರೂ ಪ್ರತಿನಿಧಿಸುವುದಿಲ್ಲ ಎಂದು ಸಹ – ಸಂಸ್ಥಾಪಕಿ ದಿವ್ಯಾ ಗೋಕುಲನಾಥ್ ಹೇಳಿದ್ದಾರೆ.

andolanait

Share
Published by
andolanait
Tags: BYJU'S

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

9 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

9 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

10 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

10 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

10 hours ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

10 hours ago