ಸ್ಯಾನ್ಫ್ರಾನ್ಸಿಸ್ಕೊ: ಆಲೋಚನೆಗಳನ್ನು ಗ್ರಹಿಸಿ, ಕಂಪ್ಯೂಟರ್ ಹಾಗೂ ಮೊಬೈಲ್ನೊಂದಿಗೆ ನೇರ ಸಂವಹನ ಮಾಡುವ ಚಿಪ್ ಒಂದನ್ನು ಮಾನವನ ಮೆದುಳಿಗೆ ಅಳವಡಿಸುವ ಕಾರ್ಯ ಇನ್ನು ಆರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಉದ್ಯಮಿ ಇಲಾನ್ ಮಸ್ಕ್ ಹೇಳಿದ್ದಾರೆ.
ಇಲಾನ್ ಮಸ್ಕ್ ಒಡೆತನದ ‘ನ್ಯೂರಾಲಿಂಕ್’ ಎನ್ನುವ ಕಂಪೆನಿ ಇಂಥಹದ್ದೊಂದು ಸಾಧನ ತಯಾರಿಸಿದ್ದು, ಆಲೋಚನೆಗಳ ಮೂಲಕ ಮನುಷ್ಯರು ನೇರವಾಗಿ ಕಂಪ್ಯೂಟರ್ ಅಥವಾ ಮೊಬೈಲ್ನೊಂದಿಗೆ ಸಂವಹನ ಮಾಡಬಹುದಾಗಿದೆ. ಈ ಸಾಧನದ ಬಳಕೆಗೆ ಅನುಮತಿ ಕೋರಿ ಎಲ್ಲಾ ದಾಖಲೆಗಳನ್ನು ಎಫ್ಡಿಎಗೆ (ಅಮೆರಿಕದ ಆಹಾರ ಹಾಗೂ ಔಷಧಿ ಪ್ರಾಧಿಕಾರ) ಸಲ್ಲಿಸಲಾಗಿದೆ ಎಂದು ಇಲಾನ್ ಮಸ್ಕ್ ಹೇಳಿದ್ದಾರೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…