ಬೆಂಗಳೂರು :ಆರ್ಸಿಬಿ ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಕ್ಕೆ 10 ಅಭಿಮಾನಿಗಳು ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿದ್ದಾರೆ. ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕ್ರೀಡಾಂಗಣದ ಸುತ್ತಮುತ್ತ ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದು, ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಕಾಲ್ತುಳಿತದಲ್ಲಿ ಹಲವರಿಗೆ ಗಂಭೀರವಾಗಿ ಗಾಯಗಳಾಗಿದೆ. ಅದರಲ್ಲೂ ಹೆಚ್ಚು ಯುವತಿಯರು ಹಾಗೂ ಪುಟ್ಟಮಕ್ಕಳೆ ಇದ್ದಾರೆ.
ಇನ್ನೂ 20 ಮಂದಿ ಅಭಿಮಾನಿಗಳು ಐಸಿಯುನಲ್ಲಿ ಇದ್ದಾರೆ. ಮೃತಪಟ್ಟವರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಪೊಲೀಸರು ಮನವಿ
ನಿಮ್ಮ ಪ್ರಾಣ ಮುಖ್ಯವಾಗಿದೆ. ಹೆಚ್ಚು ಅಭಿಮಾನಿಗಳು ಇರುವುದರಿಂದ ಕಾಲ್ತುಳಿತ ಉಂಟಾಗುತ್ತದೆ. ದಯವಿಟ್ಟು ಎಲ್ಲರು ಹಿಂದುರಿಗಿ. ನಿಮ್ಮ ಪ್ರಾಣ ಮುಖ್ಯ ಎಂದು ಪೊಲೀಸರು ಮನವಿ ಮಾಡುತ್ತಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…