ಚೆನ್ನೈ: ಚೆಸ್ ಒಲಿಂಪಿಯಾಡ್ 2022 ರಲ್ಲಿ ಕಂಚು ಗೆದ್ದ ಪುರುಷರ ಭಾರತ ಬಿ ತಂಡ ಮತ್ತು ಮಹಿಳೆಯರ ಭಾರತ ಎ ತಂಡಕ್ಕೆ ತಲಾ 1 ಕೋಟಿ ರೂಪಾಯಿ ಬಹುಮಾನವನ್ನು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಘೋಷಿಸಿದ್ದಾರೆ.
ತಮಿಳುನಾಡಿನ ಮಹಾಬಲೀಪುರದಲ್ಲಿ ನಡೆದ 44ನೇ ಚೆಸ್ ಒಲಿಂಪಿಯಾಡ್ನಲ್ಲಿ ಭಾರತದ ಪುರುಷ ಮತ್ತು ಮಹಿಳಾ ತಂಡಗಳು ಕಂಚಿನ ಪದಕ ಗೆದ್ದುಕೊಂಡಿದ್ದರು.. ಯುವ ಆಟಗಾರರಾದ ಡಿ ಗುಕೇಶ್ , ಆರ್ ಪ್ರಗ್ನಾನಂದ , ನಿಹಾಲ್ ಸರಿನ್, ರೌನಕ್ ಸಾಧ್ವನಿ, ಬಿ ಅಧಿಬನ್ ಮತ್ತು ಕೊನೇರು ಹಂಪಿ, ಆರ್ ವೈಶಾಲಿ ಭಾರತಕ್ಕಾಗಿ ಪದಕ ತಂದುಕೊಟ್ಟ ಸ್ಪರ್ಧಿಗಳು. ಸೋಮವಾರ ಉಜ್ಬೇಕಿಸ್ತಾನ್ ವಿರುದ್ಧ ನಡೆದ ಪಂದ್ಯದಲ್ಲಿ ಚದುರಂಗ ನಡೆಯಲ್ಲಿ ಸಣ್ಣ ಪುಟ್ಟ ತಪ್ಪುಗಳನ್ನು ಮಾಡಿದ ಭಾರತೀಯ ಬಿ ತಂಡವು ಚಿನ್ನ ಗೆಲ್ಲುವ ಅವಕಾಶವನ್ನು ತಪ್ಪಿಸಿಕೊಂಡರು. ಹಾಗೆಯೇ ಭಾರತೀಯ ಮಹಿಳೆಯರು 11ನೇ ಪಂದ್ಯದಲ್ಲಿ ಯುಎಸ್ ವಿರುದ್ಧ ಸೋಲುವ ಮೂಲಕ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.
ಅಮರಾವತಿ : ಹಿಂದಿನ ವೈಎಸ್ಆರ್ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…
ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…
ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…
ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…
ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…