ಚೆನ್ನೈ: ಚೆಸ್ ಒಲಿಂಪಿಯಾಡ್ 2022 ರಲ್ಲಿ ಕಂಚು ಗೆದ್ದ ಪುರುಷರ ಭಾರತ ಬಿ ತಂಡ ಮತ್ತು ಮಹಿಳೆಯರ ಭಾರತ ಎ ತಂಡಕ್ಕೆ ತಲಾ 1 ಕೋಟಿ ರೂಪಾಯಿ ಬಹುಮಾನವನ್ನು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಘೋಷಿಸಿದ್ದಾರೆ.
ತಮಿಳುನಾಡಿನ ಮಹಾಬಲೀಪುರದಲ್ಲಿ ನಡೆದ 44ನೇ ಚೆಸ್ ಒಲಿಂಪಿಯಾಡ್ನಲ್ಲಿ ಭಾರತದ ಪುರುಷ ಮತ್ತು ಮಹಿಳಾ ತಂಡಗಳು ಕಂಚಿನ ಪದಕ ಗೆದ್ದುಕೊಂಡಿದ್ದರು.. ಯುವ ಆಟಗಾರರಾದ ಡಿ ಗುಕೇಶ್ , ಆರ್ ಪ್ರಗ್ನಾನಂದ , ನಿಹಾಲ್ ಸರಿನ್, ರೌನಕ್ ಸಾಧ್ವನಿ, ಬಿ ಅಧಿಬನ್ ಮತ್ತು ಕೊನೇರು ಹಂಪಿ, ಆರ್ ವೈಶಾಲಿ ಭಾರತಕ್ಕಾಗಿ ಪದಕ ತಂದುಕೊಟ್ಟ ಸ್ಪರ್ಧಿಗಳು. ಸೋಮವಾರ ಉಜ್ಬೇಕಿಸ್ತಾನ್ ವಿರುದ್ಧ ನಡೆದ ಪಂದ್ಯದಲ್ಲಿ ಚದುರಂಗ ನಡೆಯಲ್ಲಿ ಸಣ್ಣ ಪುಟ್ಟ ತಪ್ಪುಗಳನ್ನು ಮಾಡಿದ ಭಾರತೀಯ ಬಿ ತಂಡವು ಚಿನ್ನ ಗೆಲ್ಲುವ ಅವಕಾಶವನ್ನು ತಪ್ಪಿಸಿಕೊಂಡರು. ಹಾಗೆಯೇ ಭಾರತೀಯ ಮಹಿಳೆಯರು 11ನೇ ಪಂದ್ಯದಲ್ಲಿ ಯುಎಸ್ ವಿರುದ್ಧ ಸೋಲುವ ಮೂಲಕ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…