ಚೆನ್ನೈ: ಚೆಸ್ ಒಲಿಂಪಿಯಾಡ್ 2022 ರಲ್ಲಿ ಕಂಚು ಗೆದ್ದ ಪುರುಷರ ಭಾರತ ಬಿ ತಂಡ ಮತ್ತು ಮಹಿಳೆಯರ ಭಾರತ ಎ ತಂಡಕ್ಕೆ ತಲಾ 1 ಕೋಟಿ ರೂಪಾಯಿ ಬಹುಮಾನವನ್ನು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಘೋಷಿಸಿದ್ದಾರೆ.
ತಮಿಳುನಾಡಿನ ಮಹಾಬಲೀಪುರದಲ್ಲಿ ನಡೆದ 44ನೇ ಚೆಸ್ ಒಲಿಂಪಿಯಾಡ್ನಲ್ಲಿ ಭಾರತದ ಪುರುಷ ಮತ್ತು ಮಹಿಳಾ ತಂಡಗಳು ಕಂಚಿನ ಪದಕ ಗೆದ್ದುಕೊಂಡಿದ್ದರು.. ಯುವ ಆಟಗಾರರಾದ ಡಿ ಗುಕೇಶ್ , ಆರ್ ಪ್ರಗ್ನಾನಂದ , ನಿಹಾಲ್ ಸರಿನ್, ರೌನಕ್ ಸಾಧ್ವನಿ, ಬಿ ಅಧಿಬನ್ ಮತ್ತು ಕೊನೇರು ಹಂಪಿ, ಆರ್ ವೈಶಾಲಿ ಭಾರತಕ್ಕಾಗಿ ಪದಕ ತಂದುಕೊಟ್ಟ ಸ್ಪರ್ಧಿಗಳು. ಸೋಮವಾರ ಉಜ್ಬೇಕಿಸ್ತಾನ್ ವಿರುದ್ಧ ನಡೆದ ಪಂದ್ಯದಲ್ಲಿ ಚದುರಂಗ ನಡೆಯಲ್ಲಿ ಸಣ್ಣ ಪುಟ್ಟ ತಪ್ಪುಗಳನ್ನು ಮಾಡಿದ ಭಾರತೀಯ ಬಿ ತಂಡವು ಚಿನ್ನ ಗೆಲ್ಲುವ ಅವಕಾಶವನ್ನು ತಪ್ಪಿಸಿಕೊಂಡರು. ಹಾಗೆಯೇ ಭಾರತೀಯ ಮಹಿಳೆಯರು 11ನೇ ಪಂದ್ಯದಲ್ಲಿ ಯುಎಸ್ ವಿರುದ್ಧ ಸೋಲುವ ಮೂಲಕ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…