ಚೆನ್ನೈ: ಚೆಸ್ ಒಲಿಂಪಿಯಾಡ್ 2022 ರಲ್ಲಿ ಕಂಚು ಗೆದ್ದ ಪುರುಷರ ಭಾರತ ಬಿ ತಂಡ ಮತ್ತು ಮಹಿಳೆಯರ ಭಾರತ ಎ ತಂಡಕ್ಕೆ ತಲಾ 1 ಕೋಟಿ ರೂಪಾಯಿ ಬಹುಮಾನವನ್ನು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಘೋಷಿಸಿದ್ದಾರೆ.
ತಮಿಳುನಾಡಿನ ಮಹಾಬಲೀಪುರದಲ್ಲಿ ನಡೆದ 44ನೇ ಚೆಸ್ ಒಲಿಂಪಿಯಾಡ್ನಲ್ಲಿ ಭಾರತದ ಪುರುಷ ಮತ್ತು ಮಹಿಳಾ ತಂಡಗಳು ಕಂಚಿನ ಪದಕ ಗೆದ್ದುಕೊಂಡಿದ್ದರು.. ಯುವ ಆಟಗಾರರಾದ ಡಿ ಗುಕೇಶ್ , ಆರ್ ಪ್ರಗ್ನಾನಂದ , ನಿಹಾಲ್ ಸರಿನ್, ರೌನಕ್ ಸಾಧ್ವನಿ, ಬಿ ಅಧಿಬನ್ ಮತ್ತು ಕೊನೇರು ಹಂಪಿ, ಆರ್ ವೈಶಾಲಿ ಭಾರತಕ್ಕಾಗಿ ಪದಕ ತಂದುಕೊಟ್ಟ ಸ್ಪರ್ಧಿಗಳು. ಸೋಮವಾರ ಉಜ್ಬೇಕಿಸ್ತಾನ್ ವಿರುದ್ಧ ನಡೆದ ಪಂದ್ಯದಲ್ಲಿ ಚದುರಂಗ ನಡೆಯಲ್ಲಿ ಸಣ್ಣ ಪುಟ್ಟ ತಪ್ಪುಗಳನ್ನು ಮಾಡಿದ ಭಾರತೀಯ ಬಿ ತಂಡವು ಚಿನ್ನ ಗೆಲ್ಲುವ ಅವಕಾಶವನ್ನು ತಪ್ಪಿಸಿಕೊಂಡರು. ಹಾಗೆಯೇ ಭಾರತೀಯ ಮಹಿಳೆಯರು 11ನೇ ಪಂದ್ಯದಲ್ಲಿ ಯುಎಸ್ ವಿರುದ್ಧ ಸೋಲುವ ಮೂಲಕ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…