ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ (ಮಾ.೨೫) ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ 4 ವಿಕೆಟ್ಗಳ ಅಂತರದ ಗೆಲುವು ದಾಖಲಿಸಿತು.
ಇದಕ್ಕೂ ಮುನ್ನಾ ಚೇಸಿಂಗ್ ವೇಳೆ ಕ್ರೀಸ್ಗೆ ಬಂದ ವಿರಾಟ್ ಕೊಹ್ಲಿಗೆ ತಮ್ಮ ಅಭಿಮಾನಿಯೊಬ್ಬರು ಎದುರಾದ ಘಟನೆ ಮೈದಾನದಲ್ಲಿಯೇ ನಡೆದಿದೆ.
ಕಿಂಗ್ ಕೊಹ್ಲಿ ಬ್ಯಾಟಿಂಗ್ ಬರುವ ವೇಳೆ ಭದ್ರತಾ ವೈಫಲ್ಯ ಉಂಟಾಗಿದೆ. ಎಲ್ಲಿಂದಲೋ ಓಡಿ ಬಂದ ಕೊಹ್ಲಿ ಅಭಿಮಾನಿ ದಿಢೀರನೇ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿಯ ಕಾಲು ಹಿಡಿದಿದ್ದಾನೆ. ವಿರಾಟ್ ಕೊಹ್ಲಿ ಬ್ಯಾಟಿಂಗ್ಗೆ ಬರುತ್ತಿದ್ದಂತೆ ಕ್ರೀಸ್ಗೆ ನುಗ್ಗಿದ್ದ ಅಭಿಮಾನಿ ಕಾಲು ಮುಟ್ಟಿ ಸಂಭ್ರಮಿಸಿದ್ದಾನೆ. ಬಳಿಕ ಹೈ ಸೆಕ್ಯೂರಿಟಿ ನಡುವೆಯೂ ಮೈದಾನಕ್ಕೆ ನುಗ್ಗಿದ ಕೊಹ್ಲಿ ಅಭಿಮಾನಿಯನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿ ವಶಕ್ಕೆ ಪಡೆದ ಘಟನೆ ನಡೆದಿದೆ.
https://x.com/mufaddal_vohra/status/1772292566425252256?s=20
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…