ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ (ಮಾ.೨೫) ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ 4 ವಿಕೆಟ್ಗಳ ಅಂತರದ ಗೆಲುವು ದಾಖಲಿಸಿತು.
ಇದಕ್ಕೂ ಮುನ್ನಾ ಚೇಸಿಂಗ್ ವೇಳೆ ಕ್ರೀಸ್ಗೆ ಬಂದ ವಿರಾಟ್ ಕೊಹ್ಲಿಗೆ ತಮ್ಮ ಅಭಿಮಾನಿಯೊಬ್ಬರು ಎದುರಾದ ಘಟನೆ ಮೈದಾನದಲ್ಲಿಯೇ ನಡೆದಿದೆ.
ಕಿಂಗ್ ಕೊಹ್ಲಿ ಬ್ಯಾಟಿಂಗ್ ಬರುವ ವೇಳೆ ಭದ್ರತಾ ವೈಫಲ್ಯ ಉಂಟಾಗಿದೆ. ಎಲ್ಲಿಂದಲೋ ಓಡಿ ಬಂದ ಕೊಹ್ಲಿ ಅಭಿಮಾನಿ ದಿಢೀರನೇ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿಯ ಕಾಲು ಹಿಡಿದಿದ್ದಾನೆ. ವಿರಾಟ್ ಕೊಹ್ಲಿ ಬ್ಯಾಟಿಂಗ್ಗೆ ಬರುತ್ತಿದ್ದಂತೆ ಕ್ರೀಸ್ಗೆ ನುಗ್ಗಿದ್ದ ಅಭಿಮಾನಿ ಕಾಲು ಮುಟ್ಟಿ ಸಂಭ್ರಮಿಸಿದ್ದಾನೆ. ಬಳಿಕ ಹೈ ಸೆಕ್ಯೂರಿಟಿ ನಡುವೆಯೂ ಮೈದಾನಕ್ಕೆ ನುಗ್ಗಿದ ಕೊಹ್ಲಿ ಅಭಿಮಾನಿಯನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿ ವಶಕ್ಕೆ ಪಡೆದ ಘಟನೆ ನಡೆದಿದೆ.
https://x.com/mufaddal_vohra/status/1772292566425252256?s=20
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…