ನವದೆಹಲಿ: ಒಲಿಂಪಿಕ್ಸ್ ಗೇಮ್ನ ಒಂದೇ ಆವೃತ್ತಿಯಲ್ಲಿ ಎರಡು ಪದಕ ಗೆದ್ದ ಭಾರತೀಯ ಮೊದಲ ಅಥ್ಲೀಟ್ ಎಂಬ ಹೆಗ್ಗಳಿಕೆ ಪಡೆದಿರುವ ಮನು ಭಾಕರ್ ಇಂದು(ಆ.7) ಭಾರತಕ್ಕೆ ಬಂದಿಳಿದಿದ್ದಾರೆ.
ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾಣ ನಿಲ್ದಾಣಕ್ಕೆ ಬಂದ ಮನು ಬಾಕರ್ ಅವರಿಗೆ, ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ಸಿಕ್ಕಿದೆ. ಅಭಿಮಾನಿಗಳು, ಕುಟುಂಬಸ್ಥರು, ಕ್ರೀಡಾಪಟುಗಳು ಹಾಗೂ ಅವರ ತವರು ರಾಜ್ಯ ಉತ್ತರಾಖಂಡದ ಅಧಿಕಾರಿಗಳು ಅವರನ್ನು ಕಾದು ಸ್ವಾಗತಿಸಿದರು.
ಹಾಡು, ನೃತ್ಯ, ತಮಟೆ ಬಾರಿಸುವ ಮೂಲಕ ಭಾಕರ್ ಆಗಮನವನ್ನು ಏರ್ಪೋರ್ಟ್ನಲ್ಲಿ ಜನ ಸಂಭ್ರಮಿಸಿದರು.
ಮಹಿಳೆಯರ 10ಮೀಟರ್ ಏರ್ ಶೂಟರ್ ಸ್ಪರ್ಧೆಯಲ್ಲಿ 22 ವರ್ಷದ ಮನು ಭಾಕರ್ ಕಂಚು ಗೆಲ್ಲುವ ಮೂಲಕ ಭಾರತದ ಖಾತೆ ತೆರೆದರು. ನಂತರ ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಆಗಸ್ಟ್ 11 ಕ್ಕೆ ಮತ್ತೆ ಪ್ಯಾರಿಸ್ಗೆ ಮನು ಭಾಕರ್ ತೆರಳಲಿದ್ದು, ಒಲಿಂಪಿಕ್ಸ್ ಸಮಾರೋಮ ಸಮಾರಂಭದಲ್ಲಿ ಭಾರತದ ಮಹಿಳಾ ಧ್ವಜಧಾರಿಯಾಗಿ ಪಾಲ್ಗೊಳ್ಳಲಿದ್ದಾರೆ.
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…
ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…
ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…
ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…
ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…