ನವದೆಹಲಿ: ಒಲಿಂಪಿಕ್ಸ್ ಗೇಮ್ನ ಒಂದೇ ಆವೃತ್ತಿಯಲ್ಲಿ ಎರಡು ಪದಕ ಗೆದ್ದ ಭಾರತೀಯ ಮೊದಲ ಅಥ್ಲೀಟ್ ಎಂಬ ಹೆಗ್ಗಳಿಕೆ ಪಡೆದಿರುವ ಮನು ಭಾಕರ್ ಇಂದು(ಆ.7) ಭಾರತಕ್ಕೆ ಬಂದಿಳಿದಿದ್ದಾರೆ.
ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾಣ ನಿಲ್ದಾಣಕ್ಕೆ ಬಂದ ಮನು ಬಾಕರ್ ಅವರಿಗೆ, ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ಸಿಕ್ಕಿದೆ. ಅಭಿಮಾನಿಗಳು, ಕುಟುಂಬಸ್ಥರು, ಕ್ರೀಡಾಪಟುಗಳು ಹಾಗೂ ಅವರ ತವರು ರಾಜ್ಯ ಉತ್ತರಾಖಂಡದ ಅಧಿಕಾರಿಗಳು ಅವರನ್ನು ಕಾದು ಸ್ವಾಗತಿಸಿದರು.
ಹಾಡು, ನೃತ್ಯ, ತಮಟೆ ಬಾರಿಸುವ ಮೂಲಕ ಭಾಕರ್ ಆಗಮನವನ್ನು ಏರ್ಪೋರ್ಟ್ನಲ್ಲಿ ಜನ ಸಂಭ್ರಮಿಸಿದರು.
ಮಹಿಳೆಯರ 10ಮೀಟರ್ ಏರ್ ಶೂಟರ್ ಸ್ಪರ್ಧೆಯಲ್ಲಿ 22 ವರ್ಷದ ಮನು ಭಾಕರ್ ಕಂಚು ಗೆಲ್ಲುವ ಮೂಲಕ ಭಾರತದ ಖಾತೆ ತೆರೆದರು. ನಂತರ ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಆಗಸ್ಟ್ 11 ಕ್ಕೆ ಮತ್ತೆ ಪ್ಯಾರಿಸ್ಗೆ ಮನು ಭಾಕರ್ ತೆರಳಲಿದ್ದು, ಒಲಿಂಪಿಕ್ಸ್ ಸಮಾರೋಮ ಸಮಾರಂಭದಲ್ಲಿ ಭಾರತದ ಮಹಿಳಾ ಧ್ವಜಧಾರಿಯಾಗಿ ಪಾಲ್ಗೊಳ್ಳಲಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…