ಕ್ರೀಡೆ

ರೋಹಿತ್‌, ವಿರಾಟ್‌, ಗಿಲ್‌ ದಾಖಲೆ ಸರಿಗಟ್ಟಿದ ಅಭಿಷೇಕ್‌

ಮುಂಬೈ: ಇಂಗ್ಲೆಂಡ್‌ ವಿರುದ್ಧ ನಡೆದ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಅಭಿಷೇಕ್‌ ಶರ್ಮಾ ಭರ್ಜರಿ ಶತಕ ಗಳಿಸುವ ಮೂಲಕ ಹಲವಾರು ದಾಖಲೆಗಳನ್ನು ಸರಿಗಟ್ಟಿದ್ದಾರೆ.

ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾದ ಪರ ಅಭಿಷೇಕ್‌ ಶರ್ಮಾ 54 ಎಸೆತಗಳಲ್ಲಿ 135 (13 ಸಿಕ್ಸರ್‌, 7 ಬೌಡರಿ) ರನ್‌ಗಳ ಭರ್ಜರಿ ಶತಕ ಸಿಡಿಸಿದ್ದಾರೆ.
ಆ ಮೂಲಕ ವೇಗದ ಶತಕ ಹಾಗೂ ಅರ್ಧಶತಕ ಸಿಡಿಸಿದ 2ನೇ ಭಾರತೀಯ ಬ್ಯಾಟರ್‌ ಎನಿಸಿಕೊಂಡಿದ್ದಾರೆ.

ಅಲ್ಲದೇ ಇನ್ನಿಂಗ್ಸ್‌ವೊಂದರಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರನೆಂಬ ಖ್ಯಾತಿಗೂ ಅಭಿಷೇಕ್‌ ಶರ್ಮಾ ಪಾತ್ರರಾಗಿದ್ದಾರೆ.

ಇನ್ನಿಂಗ್ಸ್‌ ಒಂದರಲ್ಲಿ ಅತಿ ಹೆಚ್ಚು ರನ್‌ ಬಾರಿಸಿದ ಭಾರತೀಯರು

*ಅಭಿಷೇಕ್‌ ಶರ್ಮಾ – 135 ರನ್‌ (54 ಎಸೆತ)
*ಶುಭಮನ್‌ ಗಿಲ್‌ – 126 ರನ್‌ (63 ಎಸೆತ)
* ರುತುರಾಜ್‌ ಗಾಯಕ್ವಾಡ್‌ – 123 ರನ್‌ (57 ಎಸೆತ)
* ವಿರಾಟ್‌ ಕೊಹ್ಲಿ – 122 ರನ್‌ (61 ಎಸೆತ)
* ರೋಹಿತ್‌ ಶರ್ಮಾ – 121 ರನ್‌ (69 ಎಸೆತ)

 

ಆಂದೋಲನ ಡೆಸ್ಕ್

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

10 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

11 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

12 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

12 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

12 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

13 hours ago