ಕ್ರೀಡೆ

ರೋಹಿತ್‌, ವಿರಾಟ್‌, ಗಿಲ್‌ ದಾಖಲೆ ಸರಿಗಟ್ಟಿದ ಅಭಿಷೇಕ್‌

ಮುಂಬೈ: ಇಂಗ್ಲೆಂಡ್‌ ವಿರುದ್ಧ ನಡೆದ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಅಭಿಷೇಕ್‌ ಶರ್ಮಾ ಭರ್ಜರಿ ಶತಕ ಗಳಿಸುವ ಮೂಲಕ ಹಲವಾರು ದಾಖಲೆಗಳನ್ನು ಸರಿಗಟ್ಟಿದ್ದಾರೆ.

ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾದ ಪರ ಅಭಿಷೇಕ್‌ ಶರ್ಮಾ 54 ಎಸೆತಗಳಲ್ಲಿ 135 (13 ಸಿಕ್ಸರ್‌, 7 ಬೌಡರಿ) ರನ್‌ಗಳ ಭರ್ಜರಿ ಶತಕ ಸಿಡಿಸಿದ್ದಾರೆ.
ಆ ಮೂಲಕ ವೇಗದ ಶತಕ ಹಾಗೂ ಅರ್ಧಶತಕ ಸಿಡಿಸಿದ 2ನೇ ಭಾರತೀಯ ಬ್ಯಾಟರ್‌ ಎನಿಸಿಕೊಂಡಿದ್ದಾರೆ.

ಅಲ್ಲದೇ ಇನ್ನಿಂಗ್ಸ್‌ವೊಂದರಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರನೆಂಬ ಖ್ಯಾತಿಗೂ ಅಭಿಷೇಕ್‌ ಶರ್ಮಾ ಪಾತ್ರರಾಗಿದ್ದಾರೆ.

ಇನ್ನಿಂಗ್ಸ್‌ ಒಂದರಲ್ಲಿ ಅತಿ ಹೆಚ್ಚು ರನ್‌ ಬಾರಿಸಿದ ಭಾರತೀಯರು

*ಅಭಿಷೇಕ್‌ ಶರ್ಮಾ – 135 ರನ್‌ (54 ಎಸೆತ)
*ಶುಭಮನ್‌ ಗಿಲ್‌ – 126 ರನ್‌ (63 ಎಸೆತ)
* ರುತುರಾಜ್‌ ಗಾಯಕ್ವಾಡ್‌ – 123 ರನ್‌ (57 ಎಸೆತ)
* ವಿರಾಟ್‌ ಕೊಹ್ಲಿ – 122 ರನ್‌ (61 ಎಸೆತ)
* ರೋಹಿತ್‌ ಶರ್ಮಾ – 121 ರನ್‌ (69 ಎಸೆತ)

 

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

42 mins ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

2 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

5 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

5 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

5 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

6 hours ago