ಕ್ರೀಡೆ

French Open 2024: ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕಿದ ಸ್ಪೇನ್‌ ತಾರೆ ಅಲ್ಕರಾಜ್‌

ರೋಲ್ಯಾಂಡ್‌: ಇಲ್ಲಿನ ಗ್ಯಾರಸ್‌ನ ಕ್ಲೇಕೋರ್ಟ್‌ನಲ್ಲಿ ನಡೆದ ಫ್ರೆಂಚ್‌ ಓಪನ್‌ 2024ರ ಪುರುಷರ ಸಿಂಗಲ್ಸ್‌ನಲ್ಲಿ ಜರ್ಮನಿಯ ಅಲೆಕ್ಜಾಂಡರ್‌ ಜ್ವೆರೆವ್‌ ವಿರುದ್ಧ ಸ್ಪೇನ್‌ನ ಕಾರ್ಲೋಸ್‌ ಅಲ್ಕರಾಜ್‌ ನೇರ ಸೆಟ್‌ಗಳ ಮೂಲಕ ಗೆಲುವು ದಾಖಲಿಸಿ ಫ್ರೆಂಚ್‌ ಓಪನ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ.

ಇದು ಅಲ್ಕರಾಜ್‌ ಅವರ ವೃತ್ತಿ ಜೀವನದ ಮೊದಲ ಫ್ರೆಂಚ್‌ ಓಪನ್‌ ಹಾಗೂ ವೈಯಕ್ತಿಕ ಮೂರನೇ ಗ್ರ್ಯಾಂಡ್‌ ಸ್ಲಾಮ್‌ ಪ್ರಶಸ್ತಿಯಾಗಿದೆ.

ಪ್ರಶಸ್ತಿ ಸುತ್ತಿನಲ್ಲಿ ಅಲ್ಕರಾಜ್‌ ಜರ್ಮನಿಯ ಜ್ವೆರೆವ್‌ ವಿರುದ್ಧ ನಿರ್ಣಾಯಕ ಸೆಟ್‌ಗಳಿಂದ ಗೆದ್ದು ಬೀಗಿದರು. ಒಟ್ಟು 4 ಗಂಟೆ 19 ನಿಮಿಷಗಳ ಕಾದಾಟದಲ್ಲಿ ಅಲ್ಕರಾಜ್‌ 6-3, 2-6, 5-7, 6-1, 6-2 ಸೆಟ್‌ಗಳಿಂದ ಜಯ ದಾಖಲಿಸಿದರು. ಆ ಮೂಲಕ ಮೊದಲ ಫ್ರೆಂಚ್‌ ಓಪನ್‌ ಟ್ರೋಫಿಗೆ ಮತ್ತಿಕ್ಕಿದರು. ಮತ್ತು ಫ್ರೆಂಚ್‌ ಓಪನ್‌ ಗೆದ್ದ ಏಳನೇ ಸ್ಪೇನ್‌ ಆಟಗಾರ ಎಂಬ ಹೆಗ್ಗಳಿಕೆಗೂ ಇವರು ಭಾಜನರಾಗಿದ್ದಾರೆ.

ಅಲ್ಕರಾಜ್‌ಗೆ ಸಿಕ್ಕ ಮೊತ್ತವೆಷ್ಟು ಗೊತ್ತಾ?: ಫ್ರೆಂಚ್‌ ಓಪನ್‌ ಪ್ರಶಸ್ತಿ ಬಾಚಿಕೊಂಡ ಕಾರ್ಲೋಸ್‌ ಅಲ್ಕರಾಜ್‌ ಅವರಿಗೆ 21.62 ಕೋಟಿ ಬಹುಮಾನ ಸಿಕ್ಕರೇ, ರನ್ನರ್‌ಅಪ್‌ ಆದ ಜ್ವೆರೆವ್‌ಗೆ 10.81 ಕೋಟಿ ರೂ ಬಹುಮಾನ ಸಿಕ್ಕಿದೆ. ಇನ್ನು ಸೆಮಿಸ್‌ನಲ್ಲಿ ನಿರ್ಗಮಿಸಿದ ಜಾನಿಕ್‌ ಸಿನ್ನರ್‌ ಹಾಗೂ ಕ್ಯಾಸ್ಪರ್‌ ರೂಡ್‌ ಅವರಿಗೆ 650,000 ಡಾಲರ್‌ ಮೊತ್ತ ನಗದು ನೀಡಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸೋನ್ ಹಿಲ್ ಬಳಿಯ ಕಸದ ರಾಶಿ ತೆರವು ಕಾರ್ಯ ಶುರು

ನವೀನ್ ಡಿಸೋಜ ಗುಡ್ಡದ ಮೇಲೆ ಅವೈಜ್ಞಾನಿಕವಾಗಿ ಸುರಿದಿದ್ದ ಕಸ ವಿಂಗಡಣೆ ಕೆಲಸ ಚುರುಕು ಮಡಿಕೇರಿ: ವಾಯು ಗುಣಮಟ್ಟದಲ್ಲಿ ದೇಶದಲ್ಲೇ ಹೆಸರಾಗಿರುವ…

1 hour ago

ಗ್ಯಾಂಗ್ರಿನ್‌ಗೆ ಬೇಡ ಭಯ; ಮಾನಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಅಭಯ

ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಈ ಕಾಯಿಲೆ ಗಂಭೀರ ಸ್ವರೂಪ ಪಡೆದುಕೊಂಡಾಗ ಗ್ಯಾಂಗ್ರಿನ್ ರೂಪ ಪಡೆದುಕೊಳ್ಳುತ್ತದೆ.…

2 hours ago

ನಂಜನಗೂಡಿಗೆ ಬಸ್ ಹತ್ತಿದರೆ ತಿ.ನರಸೀಪುರದ ಟಿಕೆಟ್!

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ನಗರದಿಂದ ನಂಜನಗೂಡಿಗೆ ತೆರಳುವ ಬಸ್ ಹತ್ತುವ ಪ್ರಯಾಣಿಕ ಆಘಾತಕ್ಕೆ ಒಳಗಾಗುವುದು ಗ್ಯಾರಂಟಿ. ಮೈಸೂರು ಬಸ್ ನಿಲ್ದಾಣದಿಂದ…

2 hours ago

ಕೋರ್ಟ್ ಮೆಟ್ಟಿಲೇರಿದ್ದ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ತೆರೆ

ಮಂಜು ಕೋಟೆ ಕೋಟೆ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷರಾಗಿ ಮೊಳಿಯೂರು ಆನಂದ್ ಮುಂದುವರಿಕೆಗೆ ನ್ಯಾಯಾಲಯದ ತೀರ್ಪು ಎಚ್.ಡಿ.ಕೋಟೆ: ತಾಲ್ಲೂಕು ಕುರುಬ…

2 hours ago

ಸಿಎಂ ತವರಲ್ಲಿ ಮಾರ್ಚ್‌ನಲ್ಲಿ ಅಕ್ಕ ಕೆಫೆ ಶುರು

ಕೆ.ಬಿ.ರಮೇಶನಾಯಕ ಬಡವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶ ಮೈಸೂರು: ಬಡವರ ಕೈಗೆಟುಕುವ ದರದಲ್ಲಿ ಗುಣಮಟ್ಟದ ತಿಂಡಿ, ಊಟವನ್ನು…

2 hours ago