ಪ್ಯಾರಿಸ್: ಒಲಂಪಿಕ್ಸ್ನ 57 ಕೆಜಿ ಫ್ರೀಸ್ಟೈಲ್ ಕುಸ್ತಿ ವಿಭಾಗದಲ್ಲಿ ಭಾರತದ ಭರವಸೆಯ ಕುಸ್ತಿಪಟು ಅಮನ್ ಸೆಹ್ರಾವತ್ ಕಂಚಿನ ಪದಕ ಗೆದ್ದಿದ್ದಾರೆ. ಇದು ಭಾರತಕ್ಕೆ ಒಲಿದ ಐದನೇ ಕಂಚಿನ ಪದಕವಾಗಿದೆ.
ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಡೇರಿಯನ್ ಟೋಯಿ ಕ್ರೂಜ್ ವಿರುದ್ಧ 13-5 ಅಂಕಗಳ ಅಂತರದಿಂದ ಅಮನ್ ಗೆದ್ದು ಬೀಗಿದರು.
ಆರಂಭದಲ್ಲಿ ಕೊಂಚ ಮುನ್ನಡೆ ಸಾಧಿಸಿದ ಪೋರ್ಟೊ ರಿಕನ್ನ ಕ್ರೂಜ್ ಅವರು ಬಳಿಕ ಅಮನ್ ಅವರ ಸಮಯೋಜಿತ ಆಟದ ನೆರವಿನಿಂದ ಗೆದ್ದು ಬೀಗಿದರು. ಆಕ್ರಮಣಕಾರಿ ಆಟವನ್ನು ಮುಂದುವರಿಸಿದ ಅಮನ್ ಪಂದ್ಯದುದ್ದಕ್ಕೂ ಮುನ್ನಡೆ ಕಾಯ್ದುಕೊಂಡೇ ನಡೆದರು. ಎಲ್ಲಿಯೂ ಎದುರಾಳಿಗೆ ಅವಕಾಶ ಮಾಡಿಕೊಡಲೇ ಇಲ್ಲ. ಸೆಮಿ ಫೈನಲ್ಸ್ ಸೋಲಿನ ನೋವನ್ನು ಈ ಪಂದ್ಯದಲ್ಲಿ ತೀರಿಸಿಕೊಂಡರು.
ಮೊದಲ ಒಲಂಪಿಕ್ಸ್ನಲ್ಲಿಯೇ ಕಂಚಿನ ಪದಕ ಗೆಲ್ಲುವ ಮೂಲಕ ತಮ್ಮ ಚೊಚ್ಚಲ ಒಲಂಪಿಕ್ಸ್ನ್ನು ಪದಕದೊಂದಿಗೆ ಅಂತ್ಯಗೊಳಸಿದರು ಅಮನ್ ಸೆಹ್ರಾವತ್
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…