ಪ್ಯಾರಿಸ್: ಒಲಂಪಿಕ್ಸ್ನ 57 ಕೆಜಿ ಫ್ರೀಸ್ಟೈಲ್ ಕುಸ್ತಿ ವಿಭಾಗದಲ್ಲಿ ಭಾರತದ ಭರವಸೆಯ ಕುಸ್ತಿಪಟು ಅಮನ್ ಸೆಹ್ರಾವತ್ ಕಂಚಿನ ಪದಕ ಗೆದ್ದಿದ್ದಾರೆ. ಇದು ಭಾರತಕ್ಕೆ ಒಲಿದ ಐದನೇ ಕಂಚಿನ ಪದಕವಾಗಿದೆ.
ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಡೇರಿಯನ್ ಟೋಯಿ ಕ್ರೂಜ್ ವಿರುದ್ಧ 13-5 ಅಂಕಗಳ ಅಂತರದಿಂದ ಅಮನ್ ಗೆದ್ದು ಬೀಗಿದರು.
ಆರಂಭದಲ್ಲಿ ಕೊಂಚ ಮುನ್ನಡೆ ಸಾಧಿಸಿದ ಪೋರ್ಟೊ ರಿಕನ್ನ ಕ್ರೂಜ್ ಅವರು ಬಳಿಕ ಅಮನ್ ಅವರ ಸಮಯೋಜಿತ ಆಟದ ನೆರವಿನಿಂದ ಗೆದ್ದು ಬೀಗಿದರು. ಆಕ್ರಮಣಕಾರಿ ಆಟವನ್ನು ಮುಂದುವರಿಸಿದ ಅಮನ್ ಪಂದ್ಯದುದ್ದಕ್ಕೂ ಮುನ್ನಡೆ ಕಾಯ್ದುಕೊಂಡೇ ನಡೆದರು. ಎಲ್ಲಿಯೂ ಎದುರಾಳಿಗೆ ಅವಕಾಶ ಮಾಡಿಕೊಡಲೇ ಇಲ್ಲ. ಸೆಮಿ ಫೈನಲ್ಸ್ ಸೋಲಿನ ನೋವನ್ನು ಈ ಪಂದ್ಯದಲ್ಲಿ ತೀರಿಸಿಕೊಂಡರು.
ಮೊದಲ ಒಲಂಪಿಕ್ಸ್ನಲ್ಲಿಯೇ ಕಂಚಿನ ಪದಕ ಗೆಲ್ಲುವ ಮೂಲಕ ತಮ್ಮ ಚೊಚ್ಚಲ ಒಲಂಪಿಕ್ಸ್ನ್ನು ಪದಕದೊಂದಿಗೆ ಅಂತ್ಯಗೊಳಸಿದರು ಅಮನ್ ಸೆಹ್ರಾವತ್
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…