ಪ್ಯಾರಿಸ್: ವಿನೇಶ್ ಅನರ್ಹ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ಅಂತಿಮ್ ಪಂಘಲ್ರನ್ನು ಗಡಿಪಾರು ಮಾಡಲು ನಿರ್ಧಾರ ಮಾಡಲಾಗಿದೆ.
ಒಲಿಂಪಿಕ್ಸ್ನಲ್ಲಿ ಅನರ್ಹಗೊಂಡು ವಿನೇಶ್ ಫೋಗಟ್ ಕುಸ್ತಿಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ ತಟ್ಟಿದ್ದು, ಭಾರತೀಯ ಕುಸ್ತಿಪಟುವನ್ನು ಪ್ಯಾರಿಸ್ನಿಂದ ಗಡಿಪಾರು ಮಾಡಲು ನಿರ್ಧರಿಸಲಾಗಿದೆ.
ಭಾರತೀಯ ಕುಸ್ತಿಪಟು ಅಂತಿಮ್ ಪಂಘಲ್ ಅವರು ತಮ್ಮ ಮಾನ್ಯತಾ ಗುರುತಿನ ಚೀಟಿಯನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಹಾಗಾಗಿ ಅಶಿಸ್ತಿನ ವರ್ತನೆ ಮೇರೆಗೆ ಅವರನ್ನು ಗಡಿಪಾರು ಮಾಡಲು ನಿರ್ಧಾರ ಮಾಡಲಾಗಿದೆ.
ಒಲಿಂಪಿಕ್ಸ್ ಕ್ರೀಡಾ ಗ್ರಾಮಕ್ಕೆ ಪ್ರವೇಶಿಸಲು ಅಂತಿಮ್ಗೆ ನೀಡಲಾಗಿದ್ದ ಅಧಿಕೃತ ಐಡಿ ಕಾರ್ಡ್ನ್ನು ತನ್ನ ಸಹೋದರಿ ನಿಶಾ ಅವರಿಗೆ ನೀಡಿದ್ದಾರೆ.
ನಿಯಮದ ಪ್ರಕಾರ ಒಲಿಂಪಿಕ್ ಗೇಮ್ಸ್ ವಿಲೇಜ್ಗೆ ಆಟಗಾರದಲ್ಲದವರು ಪ್ರವೇಶಿಸುವಂತಿಲ್ಲ. ಹೀಗಾಗಿ ಅಂತಿಮ್ ಅವರನ್ನು ಒಲಿಂಪಿಕ್ಸ್ ಗ್ರಾಮದಿಂದ ಗಡಿಪಾರು ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…