ಪ್ಯಾರಿಸ್: ವಿನೇಶ್ ಅನರ್ಹ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ಅಂತಿಮ್ ಪಂಘಲ್ರನ್ನು ಗಡಿಪಾರು ಮಾಡಲು ನಿರ್ಧಾರ ಮಾಡಲಾಗಿದೆ.
ಒಲಿಂಪಿಕ್ಸ್ನಲ್ಲಿ ಅನರ್ಹಗೊಂಡು ವಿನೇಶ್ ಫೋಗಟ್ ಕುಸ್ತಿಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ ತಟ್ಟಿದ್ದು, ಭಾರತೀಯ ಕುಸ್ತಿಪಟುವನ್ನು ಪ್ಯಾರಿಸ್ನಿಂದ ಗಡಿಪಾರು ಮಾಡಲು ನಿರ್ಧರಿಸಲಾಗಿದೆ.
ಭಾರತೀಯ ಕುಸ್ತಿಪಟು ಅಂತಿಮ್ ಪಂಘಲ್ ಅವರು ತಮ್ಮ ಮಾನ್ಯತಾ ಗುರುತಿನ ಚೀಟಿಯನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಹಾಗಾಗಿ ಅಶಿಸ್ತಿನ ವರ್ತನೆ ಮೇರೆಗೆ ಅವರನ್ನು ಗಡಿಪಾರು ಮಾಡಲು ನಿರ್ಧಾರ ಮಾಡಲಾಗಿದೆ.
ಒಲಿಂಪಿಕ್ಸ್ ಕ್ರೀಡಾ ಗ್ರಾಮಕ್ಕೆ ಪ್ರವೇಶಿಸಲು ಅಂತಿಮ್ಗೆ ನೀಡಲಾಗಿದ್ದ ಅಧಿಕೃತ ಐಡಿ ಕಾರ್ಡ್ನ್ನು ತನ್ನ ಸಹೋದರಿ ನಿಶಾ ಅವರಿಗೆ ನೀಡಿದ್ದಾರೆ.
ನಿಯಮದ ಪ್ರಕಾರ ಒಲಿಂಪಿಕ್ ಗೇಮ್ಸ್ ವಿಲೇಜ್ಗೆ ಆಟಗಾರದಲ್ಲದವರು ಪ್ರವೇಶಿಸುವಂತಿಲ್ಲ. ಹೀಗಾಗಿ ಅಂತಿಮ್ ಅವರನ್ನು ಒಲಿಂಪಿಕ್ಸ್ ಗ್ರಾಮದಿಂದ ಗಡಿಪಾರು ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…