ಶಾಂಘೈ: ಇಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್ ಒಂದನೇ ಹಂತದಲ್ಲಿ ಭಾರತ 7 ಪದಕಗಳನ್ನು ತನ್ನದಾಗಿಸಿಕೊಂಡಿದೆ.
5 ಚಿನ್ನದ ಪದಕಗಳು:
ಭಾರತ ಪುರುಷರ ರಿಕರ್ವ್ ತಂಡ ಇದೇ ಮೊದಲ ಬಾರಿಗೆ ದಕ್ಷಿಣ ಕೊರಿಯಾ ತಂಡವನ್ನು ಫೈನಲ್ನಲ್ಲಿ ಸೋಲಿಸಿ ಇತಿಹಾಸ ಬರೆದಿದೆ. ಧೀರಜ್, ತರುಣ್ದೀಪ್ ಮತ್ತು ಪ್ರವೀಣ್ ಇದ್ದ ರಿಕರ್ವ್ ತಂಡ ದಕ್ಷಿಣ ಕೊರಿಯಾ ವಿರುದ್ಧ 5-1 ಅಂತರದಿಂದ ಗೆಲುವು ಸಾಧಿಸಿ ಚಿನ್ನದ ಪದಕವನ್ನು 14 ವರ್ಷಗಳ ಬಳಿಕ ಗೆದ್ದಿದೆ.
ಅತ್ತ ಮಹಿಳೆಯರ ಕಾಂಪೌಂಡ್ ಇಂಡ್ಯುವಿಜುಯಲ್ನಲ್ಲಿ ಜ್ಯೋತಿ ಸುರೇಖಾ ವೆನ್ನಮ್ ಚಿನ್ನದ ಪದಕವನ್ನು ಗೆದ್ದಿದ್ದಾರೆ
ಇನ್ನು ಟೀಮ್ ಕಾಂಪೌಂಡ್ ಸುತ್ತಿನಲ್ಲಿ ಭಾರತದ ಪುರುಷರ ತಂಡ ನೆದರ್ಲೆಂಡ್ಸ್ ಸೋಲಿಸುವ ಮೂಲಕ ಚಿನ್ನದ ಪದಕ, ಇಟಲಿ ಸೋಲಿಸಿದ ಮಹಿಳೆಯರ ತಂಡ ಚಿನ್ನದ ಪದಕ ಮತ್ತು ಜ್ಯೋತಿ ಹಾಗೂ ಅಭಿಷೇಕ್ ಮಿಕ್ಸ್ಡ್ ತಂಡ ಎಸ್ಟೋನಿಯಾವನ್ನು ಸೋಲಿಸಿ ಚಿನ್ನದ ಪದಕವನ್ನು ಗೆದ್ದಿದೆ.
ಎರಡು ಬೆಳ್ಳಿ, ಒಂದು ಕಂಚು
ಮೆಕ್ಸಿಕೊ ವಿರುದ್ಧ ಗೆದ್ದ ಅಂಕತ ಭಗತ್ ಹಾಗೂ ಧೀರಜ್ ಮಿಕ್ಸ್ಡ್ ಟೀಮ್ ಕಂಚಿನ ಪದಕವನ್ನು ಗೆದ್ದರೆ, ಪುರುಷರ ವಿಭಾಗದಲ್ಲಿ ಪ್ರಿಯಾನ್ಷ್ ಮತ್ತು ಮಹಿಳೆಯರ ವಿಭಾಗದಲ್ಲಿ ದೀಪಿಕಾ ಕುಮಾರಿ ಬೆಳ್ಳಿ ಪದಕವನ್ನು ಗೆದ್ದರು.
ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…
ಬೆಂಗಳೂರು: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…
ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…